ಡಿಜಿಪಿ ಕೇಸ್ ಹಿಂಪಡೆಯದಂತೆ ವರದಿ ನೀಡಿದ್ದರೂ ಪಿಎಫ್ಐ ಮೇಲಿನ ಎಲ್ಲ ಪ್ರಕರಣ ಹಿಂಪಡೆದಿದ್ದ ಸಿದ್ದರಾಮಯ್ಯ : ಸಚಿವ ಅಶೋಕ ಆರೋಪ
ಬೆಂಗಳೂರು: ಪೇ ಸಿಎಂ ಪೋಸ್ಟರ್ ಅಂಟಿಸಿಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ಗೆ ಸಚಿವ ಆರ್. ಅಶೋಕ್ ಸಿದ್ದರಾಮಯ್ಯ ಬಗ್ಗೆ ಪೋಸ್ಟರ್ ರಿಲೀಸ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಭಾಗ್ಯಗಳು ನಮ್ಮದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದಕ್ಕಾಗಿ ಪಿಎಫ್ಐ (PFI )ಭಾಗ್ಯ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. … Continued