ಸಿದ್ಧೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ: ಶ್ರೀಗಳ ಇಚ್ಛೆಯಂತೆ ನಡೆದ ಅಂತ್ಯಕ್ರಿಯೆ

ವಿಜಯಪುರ:ಸೋಮವಾರ ಅಸ್ತಂಗತರಾದ ನಡೆದಾಡುವ ದೇವರು ಎಂದು ಕರೆಯಲ್ಪಡುತ್ತಿದ್ದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಶ್ರೀಗಳ ಅಂತ್ಯಸಂಸ್ಕಾರವನ್ನು ಜ್ಞಾನಯೋಗಾಶ್ರಮದಲ್ಲಿ ಅವರ ಇಚ್ಛೆಯಂತೆ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಷ ಮಾಡುವ ಮೂಲಕ ನೆರವೇರಿಸಲಾಯಿತು. ಯಾವುದೇ ಧಾರ್ಮಿಕ ವಿಧಿವಿಧಾನವಿಲ್ಲದೇ ಶ್ರೀಗಳು ಪಂಚಭೂತಗಳಲ್ಲಿ ಲೀನರಾದರು. ಭಕ್ತರು ನೀಡಿದ ಶ್ರೀಗಂಧದ ತುಂಡುಗಳ ಮೇಲೆ ಪಾರ್ಥೀವ ಶರೀರವನ್ನು ಇರಿಸಿ, ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ಬಸವಲಿಂಗ ಶ್ರೀಗಳು … Continued