ತ್ಯಾಜ್ಯ ನದಿಗೆ ಬಿಡುಗಡೆ ಆರೋಪ : ಶಾಸಕ ಯತ್ನಾಳ ಒಡೆತನದ ಕಾರ್ಖಾನೆ ವಿರುದ್ಧದ ದೂರು ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಸಂಸ್ಕರಣೆ ಮಾಡದೆ ತ್ಯಾಜ್ಯವನ್ನು ನದಿಗೆ ಬಿಡುಗಡೆ ಮಾಡುವ ಮೂಲಕ ಜಲ ಮತ್ತು ಪರಿಸರ ಕಾಯಿದೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮೆಸರ್ಸ್‌ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ಸಕ್ಕರೆ ಕಾರ್ಖಾನೆ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್‌ … Continued