ವಿಜಯಪುರ ಸೈನಿಕ ಶಾಲೆಯಲ್ಲಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ: ರಾಜ್ಯ ಹೊರರಾಜ್ಯಗಳಿಂದಲೂ ಬರುತ್ತಿರುವ ಅಪಾರ ಸಂಖ್ಯೆಯ ಭಕ್ತರು

 ವಿಜಯಪುರ : ನಡೆದಾಡುವ ದೇವರು ಎಂದೇ ಕರೆಯಲ್ಡುತ್ತಿದ್ದ ಖ್ಯಾತ ಪ್ರವಚನಕಾರ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ಸೋಮವಾರ ಸಂಜೆ 6.05 ಕ್ಕೆ ದೈವಾಧೀನರಾದರು. ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು, ಮಂಗಳವಾರ ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಏರುಪೇರಾದ ನಂತರ ಶ್ರೀಗಳ ಇಚ್ಛೆಯಂತೆ ಅವರಿಗೆ ಆಶ್ರಮದಲ್ಲೇ ಚಿಕಿತ್ಸೆ … Continued