ಥ್ಯಾಂಕ್ ಗಾಡ್ ಸಿನೆಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ : ಬಾಲಿವುಡ್‌ ನಟರಾದ ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ವಿರುದ್ಧ ದೂರು

ಜೌನಪುರ: ಮುಂಬರುವ ಚಿತ್ರ ಥ್ಯಾಂಕ್ ಗಾಡ್‌ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಾಲಿವುಡ್‌ ನಟರಾದ ಅಜಯ್ ದೇವಗನ್, ಸಿದ್ಧಾರ್ಥ ಮಲ್ಹೋತ್ರಾ ಮತ್ತು ನಿರ್ದೇಶಕ ಇಂದ್ರಕುಮಾರ್ ಅವರ ಮೇಲೆ ದೂರು ದಾಖಲಾಗಿದೆ. ಭಗವಾನ್ ಚಿತ್ರಗುಪ್ತನನ್ನು ಪೂಜಿಸುವ ಕಾಯಸ್ಥ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. … Continued