ಗಾಯಕ ಸಿಧು ಮೂಸೆವಾಲಾ ಹತ್ಯೆ ಆರೋಪಿ ಪೊಲೀಸ್ ವಶದಿಂದ ಪರಾರಿ

ಚಂಡೀಗಡ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದಾನೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಶ್ನೋಯಿಯ ಬಂಟನಾಗಿರುವ ದೀಪಕ್ ಟಿನು ಎಂಬಾತ ಪಂಜಾಬ್‌ನ ಮನ್ಸಾ ಜಿಲ್ಲೆಯಲ್ಲಿ ಪೊಲೀಸರ ವಶದಿಂದ ಪರಾರಿಯಾಗಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. ಮನ್ಸಾ ಪೊಲೀಸರು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕನನ್ನು ಹಾಜರಾತಿ ವಾರಂಟ್ … Continued