ಜೈಲಿನಲ್ಲಿ ಕೈದಿಗಳ ಹೊಡೆದಾಟ : ಗಾಯಕ ಸಿಧು ಮೂಸೆವಾಲಾ ಕೊಲೆ ಆರೋಪಿಗಳಾದ ಮನದೀಪ್ ತೂಫಾನ್, ಮನಮೋಹನ್ ಹತ್ಯೆ

ನವದೆಹಲಿ : ಪಂಜಾಬ್‌ನ ಗೋಯಿಂಡ್ವಾಲ್ ಜೈಲಿನಲ್ಲಿದ್ದ ಕೈದಿಗಳ ನಡುವಿನ ಹೊಡೆದಾಟದಲ್ಲಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಆರೋಪಿಗಳಿಬ್ಬರು ಭಾನುವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಬಟಾಲದ ಮನದೀಪ್ ಸಿಂಗ್ ಅಲಿಯಾಸ್ ತೂಫಾನ್ ಮತ್ತು ಬುದ್ಲಾನಾದ ಮನಮೋಹನ್ ಸಿಂಗ್ ಅಲಿಯಾಸ್ ಮೊಹ್ನಾ ಎಂದು ಗುರುತಿಸಲಾಗಿದೆ. ಮತ್ತೋರ್ವ ಕೈದಿಯನ್ನು ಬಟಿಂಡಾದ ಕೇಶವ ಎಂದು ಗುರುತಿಸಲಾಗಿದ್ದು, ಆತನಿಗೆ ಗಾಯಗಳಾಗಿದ್ದು, ಆತನನ್ನು … Continued