ಕೆಂಪುಕೋಟೆ ಹಿಂಸಾಚಾರ: ಕೊನೆಗೂ ದೀಪ್ಸಿಧು ಸೆರೆ, ೭ ದಿನ ಪೊಲೀಸ್ ಕಸ್ಟಡಿಗೆ
ನವ ದೆಹಲಿ: ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ಎಂದು ಹೆಸರಿಸಲಾಗಿರುವ ಪಂಜಾಬಿ ನಟ-ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಅವರನ್ನು ದೆಹಲಿ ಪೊಲೀಸ್ ವಿಶೇಷ ಕೋಶವು ಮಂಗಳವಾರ ಬೆಳಿಗ್ಗೆ ಬಂಧಿಸಿದೆ. ಅವರನ್ನು ದೆಹಲಿ ಮೆಟ್ರೊಪಅಲಿಟಿನ್ ನ್ಯಯಾಲಯಕ್ಕೆ ಹಾಜರುಪಡಿಸಲಾಗಿದ್ದ ಅವರನ್ನು ಕೋರ್ಟ್ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಕೆಂಪು ಕೋಟೆಯಲ್ಲಿ … Continued