ಆಕ್ಷೇಪಾರ್ಹ ವಿಡಿಯೋ ವಿವಾದ: ಪಂಜಾಬ್ ಸಿಎಂ ಭಗವಂತ ಮಾನ್ ‘ಗುರು ದ್ರೋಹಿ’, ‘ಸಮುದಾಯ ವಿರೋಧಿ’ ಎಂದು ಅಕಾಲ ತಖ್ತ್ ಘೋಷಣೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ವಿರುದ್ಧ ಅತ್ಯಂತ ಕಠಿಣ ನಿಲುವು ತಳೆದಿರುವ ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಾಲ ತಖ್ತ್’, ಭಗವಂತ ಮಾನ್ ಅವರನ್ನು ‘ಗುರು ವಿರೋಧಿ’ ಎಂದು ಘೋಷಿಸಿದೆ. ಅಲ್ಲದೆ, ಸಿಖ್ ಸಮುದಾಯವು (ಪಂಥ) ಅವರ ಜೊತೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ಕರೆ ನೀಡಿದೆ. ಸಿಖ್ ಭಕ್ತರ ಕುರಿತು … Continued

ಸಿಖ್‌ ಪವಿತ್ರ ಗ್ರಂಥದ ಕೆಲ ಪುಟ ಹರಿದು ಹಾಕಿದ ಆರೋಪ : ಯುವಕನನ್ನು ಬಡಿದುಕೊಂದ ಭಕ್ತರು

ಚಂಡೀಗಢ: ಪಂಜಾಬ್‌ನ ಫಿರೋಜಪುರದ ಗುರುದ್ವಾರವೊಂದರಲ್ಲಿ ಶನಿವಾರ ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನ ಕೆಲವು ಪುಟಗಳನ್ನು ಹರಿದು ಹಾಕಿದ್ದಾನೆಂದು ಆರೋಪಿಸಿ 19 ವರ್ಷದ ಯುವಕನನ್ನು ಹೊಡೆದು ಕೊಲ್ಲಲಾಗಿದೆ. ಬಂಡಲಾ ಗ್ರಾಮದ ಗುರುದ್ವಾರ ಬಾಬಾ ಬೀರ್ ಸಿಂಗ್‌ನಲ್ಲಿ ಬಕ್ಷೀಶ್ ಸಿಂಗ್ ಎಂಬಾತ ಈ ಕೃತ್ಯ ಎಸಗಿದ್ದು, ನಂತರ ಕೋಪಗೊಂಡ ಗುಂಪು ಆತನನ್ನು ಹಿಡಿದು ಥಳಿಸಿದೆ ಎಂದು … Continued

ರೈತ ಹೋರಾಟದಲ್ಲಿ ಈಗ ಜಾಟರ ಪ್ರಾಬಲ್ಯ

ಗಾಜಿಪುರ: ರೈತ ಹೋರಾಟ ಹಿಂಸಾತ್ಮಕ ರೂಪ ತಳೆದಿದ್ದಕ್ಕೆ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಕಣ್ಣೀರು ಸುರಿಸಿದ್ದು ಸುದ್ದಿವಾಹಿನಿಗಳಲ್ಲಿ ಬಿತ್ತರಗೊಂಡ ನಂತರ ಪಂಜಾಬ್‌ ಸಿಖ್‌ ಕೇಂದ್ರಿತ ರೈತರ ಹೋರಾಟ ಈಗ ಜಾಟ್‌ ಪ್ರಾಬಲ್ಯದ ರೈತ ಹೋರಾಟವಾಗಿ ರೂಪುಗೊಂಡಿದೆ. ಸದ್ಯ ಜಾಟ್‌ ಸಮುದಾಯವೇ ಆಂದೋಲನವನ್ನು ನಿಯಂತ್ರಿಸುತ್ತಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹಿಂದೆ ಸಿಂಗು ಗಡಿಯಲ್ಲಿ ಹೋರಾಟ ತೀವ್ರವಾಗಿತ್ತು. ಆದರೆ ಈಗ … Continued