ರೈತ ಹೋರಾಟದಲ್ಲಿ ಈಗ ಜಾಟರ ಪ್ರಾಬಲ್ಯ

ಗಾಜಿಪುರ: ರೈತ ಹೋರಾಟ ಹಿಂಸಾತ್ಮಕ ರೂಪ ತಳೆದಿದ್ದಕ್ಕೆ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಕಣ್ಣೀರು ಸುರಿಸಿದ್ದು ಸುದ್ದಿವಾಹಿನಿಗಳಲ್ಲಿ ಬಿತ್ತರಗೊಂಡ ನಂತರ ಪಂಜಾಬ್‌ ಸಿಖ್‌ ಕೇಂದ್ರಿತ ರೈತರ ಹೋರಾಟ ಈಗ ಜಾಟ್‌ ಪ್ರಾಬಲ್ಯದ ರೈತ ಹೋರಾಟವಾಗಿ ರೂಪುಗೊಂಡಿದೆ. ಸದ್ಯ ಜಾಟ್‌ ಸಮುದಾಯವೇ ಆಂದೋಲನವನ್ನು ನಿಯಂತ್ರಿಸುತ್ತಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹಿಂದೆ ಸಿಂಗು ಗಡಿಯಲ್ಲಿ ಹೋರಾಟ ತೀವ್ರವಾಗಿತ್ತು. ಆದರೆ ಈಗ … Continued