ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು
ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಹಾಗೂ ಮೀಸಲಾತಿ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಕರ್ನಾಟಕ ಬಿಜೆಪಿ ಶನಿವಾರ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಿಖ್ ಸಮುದಾಯದ ಬಗ್ಗೆ ದೂಷಣೆ ಹಾಗೂ ಎಸ್ಸಿ, ಎಸ್ಟಿ ಮತ್ತು … Continued