ಖಲಿಸ್ತಾನಿಗಳಿಂದ ಕೆನಡಾ ಕಲುಷಿತ ; ಬೆದರಿಕೆ ನಂತರ ಭಾರತೀಯ ಮೂಲದ ಕೆನಡಾ ಸಂಸದ ತಿರುಗೇಟು

ಒಟ್ಟಾವಾ: ಎಡ್ಮಂಟನ್‌ನಲ್ಲಿ ಹಿಂದೂ ದೇವಾಲಯಕ್ಕೆ ಹಾನಿ ಮಾಡಿದ ಕೆಲವೇ ದಿನಗಳ ನಂತರ, ಹಕ್ಕುಗಳ ಚಾರ್ಟರ್ ಅಡಿಯಲ್ಲಿ ಖಾತರಿಪಡಿಸುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುವ ಖಲಿಸ್ತಾನಿ ಉಗ್ರಗಾಮಿಗಳಿಂದ ಕೆನಡಾವು “ಕಲುಷಿತಗೊಂಡಿದೆ” ಎಂದು ಭಾರತೀಯ ಮೂಲದ ಕೆನಡಾದ ಪ್ರಮುಖ ಸಂಸದರೊಬ್ಬರು ಬುಧವಾರ ಹೇಳಿದ್ದಾರೆ. ಕೆನಡಾದಲ್ಲಿ ಹೆಚ್ಚುತ್ತಿರುವ ಹಿಂದೂಫೋಬಿಯಾ ನಡುವೆ, ಇಲ್ಲಿಂದ ಸುಮಾರು 3,400 ಕಿ.ಮೀ.ಅಲ್ಬರ್ಟಾ ರಾಜ್ಯದ ಎಡ್ಮಂಟನ್‌ನಲ್ಲಿ ಸೋಮವಾರ ಬೆಳಗ್ಗೆ BAPS … Continued

ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಅವರು ಬಿಜೆಪಿಯ ಸೂಚನೆಯ ಮೇರೆಗೆ ದೆಹಲಿ … Continued

ವೀಡಿಯೊ..| ಖಲಿಸ್ತಾನಿ ಸಂಘಟನೆಗಳಿಂದ ₹133.54 ಕೋಟಿ ಪಡೆದ ಆಮ್‌ ಆದ್ಮಿ ಪಕ್ಷ : ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಆರೋಪ

ನವದೆಹಲಿ; 2014 ಮತ್ತು 2022 ರ ನಡುವೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54 ಕೋಟಿ ರೂ.) ಹಣ ಪಡೆದಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಆರೋಪಿಸಿದ್ದಾನೆ. ಅಮೆರಿಕ ಮತ್ತು ಕೆನಡಾದ ಉಭಯ ಪೌರತ್ವವನ್ನು ಹೊಂದಿರುವ ಭಾರತೀಯ ಮೂಲದ ಪನ್ನುನ್, ಸೋಮವಾರ ಸಾಮಾನಿಕ ಮಾಧ್ಯಮದ ಮೂಲಕ … Continued