ಸಿಕ್ಕಿಂ ವಿಧಾನಸಭೆಯಲ್ಲಿ ಈಗ ವಿಪಕ್ಷಗಳ ಒಬ್ಬ ಶಾಸಕನೂ ಇಲ್ಲ…!

ಸಿಕ್ಕಿಂನಲ್ಲಿ ಎರಡು ವಿಧಾನಸಭೆ ಉಪಚುನಾವಣೆ ಸ್ಥಾನಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (SDF) ನ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಸಿಕ್ಕಿಂ ವಿಧಾನಸಭೆಯಲ್ಲಿ ಈಗ ವಿಪಕ್ಷಗಳೇ ಇಲ್ಲದಂತಾಗಲಿದೆ. ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (SKM) ಅಭ್ಯರ್ಥಿಗಳು ಈಗ ಈ ಕ್ಷೇತ್ರಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಲಿದ್ದು, ಪಕ್ಷವು ವಿಧಾನಸಭೆಯ ಒಟ್ಟು 32ಕ್ಕೆ 32 ಶಾಸಕರನ್ನು ಹೊಂದಲಿದೆ. … Continued

ವೀಡಿಯೊ…| ಅಣೆಕಟ್ಟಿನ ವಿದ್ಯುತ್‌ ಸ್ಥಾವರವನ್ನೇ ಆಪೋಶನ ತೆಗೆದುಕೊಂಡ ಭಾರಿ ಭೂ ಕುಸಿತ | ವೀಕ್ಷಿಸಿ

ಸಿಕ್ಕಿಂ: ಮಂಗಳವಾರ ಬೆಳಗ್ಗೆ ಭಾರೀ ಭೂಕುಸಿತ ಸಂಭವಿಸಿ ಸಿಕ್ಕಿಂನಲ್ಲಿರುವ ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್‌ನ (ಎನ್‌ಎಚ್‌ಪಿಸಿ) ತೀಸ್ತಾ ಸ್ಟೇಜ್ 5 ಅಣೆಕಟ್ಟಿನ ವಿದ್ಯುತ್ ಕೇಂದ್ರ ನಾಶವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ. ಕಳೆದ ಕೆಲವು ವಾರಗಳಲ್ಲಿ, 510 ಮೆಗಾವ್ಯಾಟ್ ವಿದ್ಯುತ್ ಕೇಂದ್ರದ ಪಕ್ಕದಲ್ಲಿರುವ ಬೆಟ್ಟದಲ್ಲಿ ಆಗಾಗ್ಗೆ ಸಣ್ಣ ಕುಸಿತ ಸಂಭವಿಸಿದ ನಂತರ ಅಪಾಯದಲ್ಲಿದೆ ಎಂದು ಅರಿತು … Continued

ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ ನೋಟಾಕ್ಕಿಂತ ಮೂರು ಪಟ್ಟು ಕಡಿಮೆ ಮತಗಳನ್ನು ಪಡೆದ ಕಾಂಗ್ರೆಸ್…!

ನವದೆಹಲಿ: ಇತ್ತೀಚೆಗೆ ಪ್ರಕಟವಾದ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶಗಳಲ್ಲಿ ಕಾಂಗ್ರೆಸ್ ಪಕ್ಷವು ತೀವ್ರ ಹಿನ್ನಡೆ ಅನುಭವಿಸಿದೆ. ಅರುಣಾಚಲ ಪ್ರದೇಶದಲ್ಲಿ, ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದ್ದರೆ, ಸಿಕ್ಕಿಂನಲ್ಲಿ ಪಕ್ಷವು ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದೆ. ಸಿಕ್ಕಿಂನಲ್ಲಿ, ಕಾಂಗ್ರೆಸ್‌ನ ಕಾರ್ಯಕ್ಷಮತೆ ಬಹಳ ಹೀನಾಯವಾಗಿತ್ತು, ಕಾಂಗ್ರೆಸ್‌ ಸಿಕ್ಕಿಂನಲ್ಲಿ ನೋಟಾಗಿಂತ ಕಡಿಮೆ ಮತಗಳನ್ನು ಪಡೆದಿದೆ…! ನೋಟಾ … Continued

ಎರಡು ವಿಧಾನಸಭೆ ಚುನಾವಣೆ ಫಲಿತಾಂಶ : ಅರುಣಾಚಲದಲ್ಲಿ ಬಿಜೆಪಿಗೆ ಮುನ್ನಡೆ , ಸಿಕ್ಕಿಂನಲ್ಲಿ ಬಹುಮತದತ್ತ ಎಸ್‌ ಕೆ ಎಂ

ನವದೆಹಲಿ: ಹಿಮಾಲಯದ ರಾಜ್ಯಗಳಾದ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಒಟ್ಟು   43  ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಅಥವಾ ಮುನ್ನಡೆ ಪಡೆದಿದೆ. ಅರುಣಾಚಲದಲ್ಲಿ ಹತ್ತು ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮಾತ್ರ ಮತ ಎಣಿಕೆ … Continued

ಸಿಕ್ಕಿಂನಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ : 14 ಜನರು ಸಾವು, 23ಯೋಧರ ಸಹಿತ 102 ಮಂದಿ ನಾಪತ್ತೆ

ಗ್ಯಾಂಗ್ಟಕ್‌: ಸಿಕ್ಕಿಂನಲ್ಲಿ ಬುಧವಾರ ಸಂಭವಿಸಿದ ಹಠಾತ್ ಪ್ರವಾಹದ ನಂತರ 14 ಜನರು ಸಾವಿಗೀಡಾಗಿದ್ದಾರೆ ಮತ್ತು 23 ಸೇನಾ ಸಿಬ್ಬಂದಿ ಸೇರಿದಂತೆ 120 ಜನರು ನಾಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಲ್ಹೋನಕ್ ಸರೋವರದ ಮೇಲೆ ಸಂಭವಿಸಿದ ಮೇಘಸ್ಫೋಟವು ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಯಿತು, ಇದು ಅಂತಿಮವಾಗಿ ಮಾರಣಾಂತಿಕ ಪ್ರಹಾವಾಗಿ ಮಾರ್ಪಟ್ಟಿತು. ಸಿಕ್ಕಿಂನಲ್ಲಿ ಮಂಗಳವಾರ ತಡರಾತ್ರಿ … Continued

ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ : 23 ಯೋಧರು ನಾಪತ್ತೆ

ಗ್ಯಾಂಗ್ಟಾಕ್ : ಉತ್ತರ ಸಿಕ್ಕಿಂನಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ. ಇದು ಲಾಚೆನ್ ಕಣಿವೆಯ ಸೇನಾ ಶಿಬಿರಕ್ಕೆ ತೀವ್ರ ಹಾನಿಯುಂಟು ಮಾಡಿದ್ದು, 23 ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಗಳಿವೆ. ಅವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಭಾರತದ ಈಶಾನ್ಯ ರಾಜ್ಯಗಳಲ್ಲಿ ಒಂದಾದ ಸಿಕ್ಕಿಂನಲ್ಲಿ ಮಂಗಳವಾರದಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ತೀಸ್ತಾ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಹಲವಾರು … Continued

ಸರ್ಕಾರಿ ಸಿಬ್ಬಂದಿಗೆ 1 ವರ್ಷದ ಹೆರಿಗೆ ರಜೆ, 1 ತಿಂಗಳ ಪಿತೃತ್ವ ರಜೆ ಜಾರಿಗೆ ತರಲು ಮುಂದಾದ ಈ ರಾಜ್ಯ

ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ತಮ್ಮ ಸರ್ಕಾರವು ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಮತ್ತು ಒಂದು ತಿಂಗಳ ಪಿತೃತ್ವ ರಜೆಯನ್ನು ನೀಡಲಿದೆ ಎಂದು ಬುಧವಾರ ಹೇಳಿದ್ದಾರೆ. ಸಿಕ್ಕಿಂ ರಾಜ್ಯ ನಾಗರಿಕ ಸೇವಾ ಅಧಿಕಾರಿಗಳ ಸಂಘದ (ಎಸ್‌ಎಸ್‌ಸಿಎಸ್‌ಒಎ) ವಾರ್ಷಿಕ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಈ ಸೌಲಭ್ಯ ಒದಗಿಸಲು ಸೇವಾ … Continued

ಭಾರೀ ಹಿಮಪಾತದಲ್ಲಿ ಸಿಲುಕಿದ್ದ 1000 ಪ್ರವಾಸಿಗರನ್ನು ರಕ್ಷಿಸಿದ ಭಾರತದ ಸೇನೆ

ಗ್ಯಾಂಗ್ಟಾಕ್ : ಭಾರೀ ಹಿಮಪಾತದಿಂದ ಪೂರ್ವ ಸಿಕ್ಕಿಂನ ಚಂಗು ಪ್ರದೇಶದಲ್ಲಿ ಸಿಲುಕಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1,000 ಕ್ಕೂ ಹೆಚ್ಚು ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ. ನತು ಲಾ, ತ್ಸೋಮ್ಗೊ (ಚಾಂಗು) ಸರೋವರ ಮತ್ತು ಪಕ್ಕದ ಪ್ರದೇಶಗಳಲ್ಲಿ ತೀವ್ರ ಹಿಮಪಾತ ಉಂಟಾಗಿ ತಾಪಮಾನ ಶೂನ್ಯ ಮಟ್ಟಕ್ಕೆ ಇಳಿದಿದೆ. ಮತ್ತು ಪ್ರಯಾಣಿಕರ ವಾಹನಗಳು ನಿಂತುಹೋಗಿ ಭಾರಿ … Continued

ಇಳಿಜಾರಿನಲ್ಲಿ ಸೇನಾ ವಾಹನ ಉರುಳಿ 16 ಯೋಧರು ಸಾವು, ನಾಲ್ಕು ಮಂದಿಗೆ ಗಾಯ

ನವದೆಹಲಿ: ಶುಕ್ರವಾರ ಉತ್ತರ ಸಿಕ್ಕಿಂ ಬಳಿ ಕಡಿದಾದ ಇಳಿಜಾರಿನಲ್ಲಿ ಸೇನಾ ವಾಹನವು ಉರುಳಿಬಿದ್ದು ಸೇನೆಯ 16 ಸೇನಾ ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಈ ವಾಹನವು ಮೂರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿತ್ತು, ಅದು ಬೆಳಿಗ್ಗೆ ಚಾಟೆನ್‌ನಿಂದ ಥಾಂಗು ಕಡೆಗೆ ಚಲಿಸಿತು. ಝೀಮಾ ಮಾರ್ಗದಲ್ಲಿ ವಾಹನವು ಅಪಘಾತಕ್ಕೀಡಾಯಿತು.ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು, ಮತ್ತು ಗಾಯಗೊಂಡ ನಾಲ್ಕು … Continued