ವಿಶ್ವ ಭೂಪಟದಲ್ಲಿ ಬೆಂಗಳೂರಿಗೆ ಮಾನ್ಯತೆ ತಂದುಕೊಟ್ಟ ಎಸ್‌.ಎಂ. ಕೃಷ್ಣ ನಡೆದು ಬಂದ ದಾರಿ….

ಬೆಂಗಳೂರು : ಇಂದು ಮಂಗಳವಾರ ಬೆಳಗಿನ ಜಾವ ನಿಧನರಾದ (ಡಿಸೆಂಬರ್‌ 10)  ಎಸ್‌.ಎಂ. ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ) ಅವರು ಈ ರಾಜ್ಯ ಕಂಡ ಅಪರೂಪದ ಹಾಗೂ ವಿಶಿಷ್ಟ ರಾಜಕಾರಣಿ. ವಿಧಾನಸಭೆಯ ಸ್ಪೀಕರ್, ಉಪಮುಖ್ಯಮಂತ್ರಿ ಮುಖ್ಯಮಂತ್ರಿಯಾಗಿ (Chief Minister), ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ ಬಳಿಕ ವಿದೇಶಾಂಗ ವ್ಯವಹಾರಗಳ ಸಚಿವರೂ ಆಗಿ ಕಾರ್ಯನಿರ್ವಹಿಸಿದ್ದು, ಸುದೀರ್ಘ ರಾಜಕೀಯ … Continued

ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ಬೆಂಗಳೂರು: ಬರೋಬ್ಬರಿ ಐದು ತಿಂಗಳ ಬಳಿಕ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದ್ದು, ನಗರದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ವರುಣ ತಂಪೆರೆದಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಸುಮಾರು 40 ಡಿಗ್ರಿಗೆ ಏರಿದ್ದ ತಾಪಮಾನ ಮಳೆಯಾದ ಬಳಿಕ 24 ಡಿಗ್ರಿಗೆ ಕುಸಿದಿದೆ ಎಂದು ಹೇಳಲಾಗಿದೆ. … Continued