ಸುಡಾನಿನಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕದವರು: ಸಿದ್ದರಾಮಯ್ಯ ಟ್ವೀಟ್‌ಗೆ ವಿದೇಶಾಂಗ ಸಚಿವ ಜೈಶಂಕರ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಆಂತರಿಕ ಯುದ್ಧದಲ್ಲಿ ನಲುಗಿರುವ ಈಶಾನ್ಯ ಆಫ್ರಿಕಾದ ದೇಶವಾದ ಸುಡಾನ್‌ನಲ್ಲಿ 31 ಭಾರತೀಯರು ಸಿಕ್ಕಿಹಾಕಿಕೊಂಡಿದ್ದಾರೆ. ಈ ಬಗ್ಗೆ ಕರ್ನಾಟಕದ 31 ಬುಡಕಟ್ಟು ಜನಾಂಗದವರ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಇಎಎಂ ಜೈಶಂಕರ್, “”ನಿಮ್ಮ ಟ್ವೀಟ್‌ಗೆ ಗಾಬರಿಯಾಯಿತು! ಜೀವಗಳು ಅಪಾಯದಲ್ಲಿದೆ; … Continued