ಹಾನಗಲ್‌, ಸಿಂಧಗಿ ಉಪಚುನಾವಣೆ: ಪ್ರಚಾರಕ್ಕೆ ಘಟಾನುಘಟಿ ನಾಯಕರ ಎಂಟ್ರಿ…ರಂಗೇರುತ್ತಿದೆ ಕಣ

ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆ ಕಾವೇರುತ್ತಿದ್ದು, ಪ್ರಚಾರದ ಕಣಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಘಟಾನುಘಟಿ ನಾಯಕರು ಧುಮುಕಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಉಪಚುನಾವಣೆ ಪ್ರತಿಷ್ಠೆಯಾಗಿದ್ದರೆ ಕಾಂಗ್ರೆಸ್ಸಿಗೆ ಇದು ಮುಂದಿನ ಚುನಾವಣೆಗೆ ಸವಾಲಾಗಿದೆ. ಹಾಗೂ ಜೆಡಿಎಸ್‍ಗೆ ಉತ್ತರ ಕರ್ನಾಟಕದಲ್ಲಿ ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿಯೇ ಮೂರೂ ಪಕ್ಷಗಳು ಘಟನಾನುಘಟಿ ನಾಯಕರು ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. … Continued