ಸಿಂಧನೂರು : ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು
ರಾಯಚೂರು : ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ. ಮೃತರನ್ನು ಇಸ್ಮಾಯಿಲ್(25), ಚನ್ನಬಸವ (26), ರವಿ(21) ಮತ್ತು ಅಂಬರೀಷ(20) ಎಂದು ಗುರುತಿಸಲಾಗಿದೆ. ಟಾಟಾ ಏಸ್ ವಾಹನದಲ್ಲಿ ಐದು ಮಂದಿ ಸಿಂಧನೂರಿನಿಂದ ಮಸ್ಕಿ ತಾಲೂಕಿನ … Continued