ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳ ಪಟ್ಟಿ : ಮೊದಲ ಸ್ಥಾನ ಹಂಚಿಕೊಂಡ 6 ರಾಷ್ಟ್ರಗಳು ; ಭಾರತದ ಶ್ರೇಯಾಂಕ..?

ನವದೆಹಲಿ: ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಸಿಂಗಾಪುರ ಮತ್ತು ಸ್ಪೇನ್ ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ ರಾಷ್ಟ್ರಗಳಾಗಿವೆ. 194 ಜಾಗತಿಕ ತಾಣಗಳಿಗೆ ವೀಸಾ-ಮುಕ್ತ ಪ್ರವೇಶವನ್ನು ಅನುಮತಿಸುವ ಮೂಲಕ, ಈ ರಾಷ್ಟ್ರಗಳು ಇತ್ತೀಚಿನ ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕದಲ್ಲಿ ಅಗ್ರ ಸ್ಥಾನ ಪಡೆದುಕೊಂಡಿವೆ. ಈ ರಾಷ್ಟ್ರಗಳನ್ನು ಫಿನ್‌ಲ್ಯಾಂಡ್, ನೆದರ್‌ಲ್ಯಾಂಡ್ಸ್, ದಕ್ಷಿಣ ಕೊರಿಯಾ ಮತ್ತು ಸ್ವೀಡನ್ ದೇಶಗಳು ಅನುಸರಿಸುತ್ತವೆ, … Continued

ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆ : ವಿಮಾನ ನಿಲ್ದಾಣಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ….!

ಇತ್ತೀಚಿನ ವಾರಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ತ್ವರಿತ ಹೆಚ್ಚಳದ ಮಧ್ಯೆ ವಿವಿಧ ಆಗ್ನೇಯ ಏಷ್ಯಾದ ದೇಶಗಳು ಮತ್ತೆ ನಿರ್ಬಂಧಗಳನ್ನು ವಿಧಿಸಿವೆ ಮತ್ತು ಮುಖದ ಮಾಸ್ಕ್ ಅನ್ನು ಕಡ್ಡಾಯಗೊಳಿಸಿವೆ ಎಂದು ವರದಿಯಾಗಿದೆ. ಈ ದೇಶಗಳಲ್ಲಿನ ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ಸ್ಥಳೀಯರಿಗೆ ಮತ್ತೆ ವಿಮಾನ ನಿಲ್ದಾಣದಲ್ಲಿ ಮಾಸ್ಕ್‌ ಗಳನ್ನು ಧರಿಸಲು ಸೂಚಿಸಲಾಗಿದೆ. ಕಠಿಣ ಕ್ರಮಗಳ ಭಾಗವಾಗಿ, ವಿಮಾನ ನಿಲ್ದಾಣಗಳಲ್ಲಿ … Continued

ಏಷ್ಯಾದ ಈ ದೇಶಲ್ಲಿ ಮತ್ತೆ ಕೋವಿಡ್‌-19 ಸೋಂಕು ಉಲ್ಬಣ….ಪ್ರತಿದಿನ 2,000 ಪ್ರಕರಣ ದಾಖಲು…!

ಸಿಂಗಾಪುರ : ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಅವರು ಶುಕ್ರವಾರ ದೇಶವು ಮತ್ತೊಂದು ಕೋವಿಡ್‌-19 ಉಲ್ಬಣದ ಅಲೆಯನ್ನು ಅನುಭವಿಸುತ್ತಿದೆ ಎಂದು ಹೇಳಿದ್ದಾರೆ. ಅಂದಾಜು ದೈನಂದಿನ ಪ್ರಕರಣಗಳು ಮೂರು ವಾರಗಳ ಹಿಂದೆ ಸುಮಾರು 1,000 ಇದ್ದಿದ್ದು, ಕಳೆದ ಎರಡು ವಾರಗಳಲ್ಲಿ 2,000 ಕ್ಕೆ ಏರಿದೆ ಎಂದು ಒಂಗ್ ಹೇಳಿದ್ದಾರೆ. ಆದಾಗ್ಯೂ, ಸರ್ಕಾರ ಇದನ್ನು “ಸ್ಥಳೀಯ … Continued

ಭಾರತ ‘ಗಡುವು’ ನೀಡಿದ ನಂತರ ಭಾರತದಿಂದ ಅನೇಕ ರಾಜತಾಂತ್ರಿಕರನ್ನು ಸ್ಥಳಾಂತರಿಸಿದ ಕೆನಡಾ : ವರದಿ

ಟೊರೊಂಟೊ : ಕೆನಡಾ ತನ್ನ ರಾಜತಾಂತ್ರಿಕ ಸಿಬ್ಬಂದಿಯನ್ನು ಕಡಿಮೆ ಮಾಡುವಂತೆ ಸೂಚಿಸಿ ಅಕ್ಟೋಬರ್ 10ರ ಗಡುವು ನೀಡಿದ ನಂತರ ಕೆನಡಾವು ದೆಹಲಿಯ ಹೊರಗೆ ಭಾರತದಲ್ಲಿ ಕೆಲಸ ಮಾಡುತ್ತಿರುವ ತನ್ನ ರಾಜತಾಂತ್ರಿಕರಲ್ಲಿ ಹೆಚ್ಚಿನವರನ್ನು ಕೌಲಾಲಂಪುರ ಅಥವಾ ಸಿಂಗಾಪುರಕ್ಕೆ ಸ್ಥಳಾಂತರಿಸಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ಖಲಿಸ್ತಾನಿ ಭಯೋತ್ಪಾದಕ ಹರ್ದೀಪ … Continued

ವಾಂತಿ ಆಗುತ್ತಿದೆಯೆಂದು ಆಸ್ಪತ್ರೆಗೆ ಬಂದ ವ್ಯಕ್ತಿ : ಆತನ ಗಂಟಲಿನಲ್ಲಿ ಸಿಲುಕಿಕೊಂಡಿತ್ತು ಆಕ್ಟೋಪಸ್

ಗಂಟಲು ನಾಳದಲ್ಲಿ ಮೊಸರು ಸಿಲುಕಿಕೊಂಡರೆ, ಒಬ್ಬ ವ್ಯಕ್ತಿಯು ಅಸಹನೀಯ ನೋವನ್ನು ಅನುಭವಿಸುತ್ತಾನೆ..ಆದರೆ ಗಂಟಲಿನ ನಾಳದಲ್ಲಿ ಆಕ್ಟೋಪಸ್‌ ಸಿಲುಕಿಕೊಂಡರೆ….!? ಇಂಥ ಘಟನೆಯೊಂದು ನಡೆದೆ ಎಂದು ವರದಿಯಾಗಿದೆ. ಆಕ್ಟೋಪಸ್ ತನ್ನ ಅನ್ನನಾಳದಲ್ಲಿ ಸಿಲುಕಿಕೊಂಡಾಗ ಸಿಂಗಾಪುರದ ವ್ಯಕ್ತಿಯೊಬ್ಬರು ಯಾತನೆ ಅನುಭವಿಸಿದರು. ಭೋಜನಕೂಟದಲ್ಲಿ ಎಂಟು ಕಾಲಿನ ಜೀವಿಯನ್ನು ಒಳಗೊಂಡಿರುವ ಊಟವನ್ನು ಮಾಡಿದ ನಂತರ ವ್ಯಕ್ತಿ ಎಲ್ಲೋ ಯಡವಟ್ಟಾಗಿದೆ ಎಂಬುದು ಗೊತ್ತಾಗಿದೆ. ಈ … Continued

ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳು: ಎರಡು ಗೊರಿಲ್ಲಾ, ನಾಲ್ಕು ಒರಾಂಗುಟಾನ್ ಆಗಮನ..!

ಮೈಸೂರು: ವನ್ಯಜೀವಿ ಸಪ್ತಾಹದ ವಿಶೇಷ ದಿನದಂದೇ ಜರ್ಮನಿ, ಸಿಂಗಪುರ ಹಾಗೂ ಮಲೇಶಿಯಾದಿಂದ ಒಟ್ಟು ಆರು ಗೋರಿಲ್ಲಾಗಳು ಮೈಸೂರು ಮೃಗಾಲಯಕ್ಕೆ ಬಂದಿಳಿದಿವೆ. ಜರ್ಮನಿಯಿಂದ ಎರಡು ಗಂಡು ಗೋರಿಲ್ಲಾಗಳು ಟಬ್ಬೊ (14 ವರ್ಷ), ಡಂಬೋ (8 ವರ್ಷ) ಕೊಡುಗೆಯಾಗಿ ಬಂದಿದ್ದು, ಇವಕ್ಕೆ ವಾಸಿಸಲು ಅನುಕೂಲವಾಗುವ ಬಿಡಾರದ ವ್ಯವಸ್ಥೆಯನ್ನು ಇನ್ಫೋಸಿಸ್‌ ಮಾಡಿಕೊಟ್ಟಿದೆ. ಮಲೇಶಿಯಾ ಹಾಗೂ ಸಿಂಗಪುರದಿಂದ ತಲಾ 2 ಒರಾಂಗುಟಾನ್ … Continued