ಸಿಂಗು ಗಡಿ ಹತ್ಯೆ ಪ್ರಕರಣ : ಪೊಲೀಸರಿಗೆ ಶರಣಾದ ಮತ್ತಿಬ್ಬರು ನಿಹಾಂಗ್‌ಗಳು

ನವದೆಹಲಿ: ಸಿಂಘು ಗಡಿ ಹತ್ಯೆ ಪ್ರಕರಣದಲ್ಲಿ ನಿಹಾಂಗ್ ಸಮುದಾಯದ ಭಗವಂತ ಸಿಂಗ್ ಮತ್ತು ಗೋವಿಂದ್ ಸಿಂಗ್ ಎಂಬವರು ಹರಿಯಾಣ ಪೊಲೀಸರಿಗೆ ಶರಣಾಗಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಶುಕ್ರವಾರ ನಿಹಾಂಗ್ ಸಮುದಾಯದ ಸರವಜೀತ್ ಸಿಂಗ್ ಕೊಲೆಗೆ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದರು. ಆತನನ್ನು ಶನಿವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ತನ್ನ … Continued