ಪತ್ನಿಗೆ ಗರ್ಭಪಾತ ; ದೈವ ಪ್ರಸನ್ನಗೊಳಿಸಲು ನೆರೆಮನೆಯವರ ತಲೆ ಕತ್ತರಿಸಿದ ವ್ಯಕ್ತಿ…!

ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಗುರುವಾರ ಬೆಳಗಿನ ಜಾವ ಧಾರ್ಮಿಕ ಆಚರಣೆಯೊಂದರಲ್ಲಿ 21 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ನೆರೆಹೊರೆಯವರ ಶಿರಚ್ಛೇದ ಮಾಡಿದ ಘಟನೆ ನಡೆದಿದೆ ಎಂದುವರದಿಯಾಗಿದೆ. ರಕ್ಷಣೆಗೆ ಬಂದ ಮತ್ತಿಬ್ಬರ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಆರೋಪಿಯನ್ನು ಛತ್ರಪತಿ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಗಳು ಈ ಹತ್ಯೆಗಳಿಗೆ ‘ಮಾಟಮಂತ್ರ’ಕ್ಕೆ … Continued