ʼ ಪಾಪಿಗಳು ಹೋಗಿದ್ರು, ಅದಕ್ಕೆ ಸೋತರುʼ : ಭಾರತ ವಿಶ್ವಕಪ್ ಸೋಲಿಗೆ ಪ್ರಧಾನಿ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಪರೋಕ್ಷ ವಾಗ್ದಾಳಿ

ಕೋಲ್ಕತ್ತಾ: ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಬಿಜೆಪಿ ವಿರುದ್ಧ ಹೊಸ ತಗಾದೆ ತೆಗೆದಿದ್ದು, ಫೈನಲ್ ಹೊರತುಪಡಿಸಿ ವಿಶ್ವಕಪ್‌ ನಲ್ಲಿ ಭಾರತ ಕ್ರಿಕೆಟ್ … Continued