ಬಸ್ ನಿಲ್ಲಿಸಿ ಕೆರೆಗೆ ಹಾರಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಿದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ..!

ತುಮಕೂರು : ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಲು ಕೆಎಸ್‌ಆರ್‌ಟಿಸಿ ಬಸ್‌ ಚಾಲಕನೊಬ್ಬ ಬಸ್‌ ನಿಲ್ಲಿಸಿ ಕೆರೆಗೆ ಹಾರಿ ಅವರನ್ನು ರಕ್ಷಿಸಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಭಾನುವಾರ ನಡೆದಿದೆ. ಶಿರಾ ತಾಲೂಕಿನ ಹಂದಿಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಕೆರೆಯಲ್ಲಿ ಕಾಲುಜಾರಿ ಬಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಇಬ್ಬರು ಬಾಲಕಿಯರನ್ನು … Continued