ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು
ಬಳ್ಳಾರಿ: ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಘಟನೆಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಮೃತರನ್ನು ರಾರಾವಿ ಗ್ರಾಮದ ಭೀರಪ್ಪ (45), ಸುನೀಲ (26) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದ ಪರಿಣಾಮ ವಿನೋದ (14) … Continued