ಶಿರಸಿ: ಸೋಂದಾ ಸ್ವರ್ಣವಲ್ಲೀ ಶ್ರೀಗಳಿಂದ 32ನೇ ಚಾತುರ್ಮಾಸ್ಯ ವ್ರತ ಸಂಕಲ್ಪ
ಶಿರಸಿ: ಹಸಿರು ಸ್ವಾಮೀಜಿ ಎಂದೇ ಪ್ರಸಿದ್ಧರಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಷಾಢ ಪೂರ್ಣಿಮೆ ಬುಧವಾರ (ಜುಲೈ 13) ಸ್ವರ್ಣವಲ್ಲಿಯಲ್ಲಿ 32ನೇ ಚಾತುರ್ಮಾಸ್ಯ ವ್ರತವನ್ನು ಸಂಕಲ್ಪಗೈದರು. ಶ್ರೀಮಠದಲ್ಲಿ ವಿರಾಜಮಾನವಾದ ಶ್ರೀ ವೇದವ್ಯಾಸರ ಅಧಿಷ್ಠಾನಕ್ಕೆ ಶ್ರೀಗಳವರು ಮಹಾಪೂಜೆ ನೆರವೇರಿಸಿದರು. ವ್ಯಾಸಪೂಜೆ ನೆರವೇರಿಸಿ ಚಾತುರ್ಮಾಸ್ಯ ವ್ರತ ಸಂಕಲ್ಪಿಸಿ ಶ್ರೀದೇವರ … Continued