ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿ ಶಿರಸಿ ಬಂದ್‌

ಶಿರಸಿ: ಉತ್ತರ ಕನ್ನಡದ ಕರಾವಳಿಯಿಂದ ಪ್ರತ್ಯೇಕಿಸಿ ಪ್ರತ್ಯೇಕ ಶಿರಸಿ ಜಿಲ್ಲೆ ಮಾಡುವಂತೆ ಆಗ್ರಹಿಸಿ ಬುಧವಾರ ಶಿರಸಿ ತಾಲೂಕು ಬಂದ್ ಮಾಡಲಾಯಿತು. ಶಿರಸಿ ಜಿಲ್ಲಾ ಹೋರಾಟ ಸಮಿತಿ ಪ್ರತಿಭಟನೆಯನ್ನೂ ನಡೆಸಿತು. ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ,ಸಿದ್ದಾಪುರ,ಮುಂಡಗೋಡು,ಯಲ್ಲಾಪುರ,ಜೋಯಿಡಾ,ಹಳಿಯಾಳ ಸೇರಿಸಿ ಶಿರಸಿ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಲಾಯಿತು. ಶಿವಾಜಿ ಸರ್ಕಲ್ ನಿಂದ ಪ್ರತಿಭಟನೆ ಆರಂಭಿಸಿದ ಪ್ರದರ್ಶನಕಾರರು … Continued