ಶಿರಸಿ ಹೈಟೆಕ್ ಆಸ್ಪತ್ರೆ ವಿಚಾರದಲ್ಲಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಉಪವಾಸ ಸತ್ಯಾಗ್ರಹ : ಅನಂತಮೂರ್ತಿ ಹೆಗಡೆ
ಶಿರಸಿ: ಶಿರಸಿ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಬೆಳಿಗ್ಗೆ 9 ಗಂಟೆಗೆ ಬಿಡ್ಕಿ ಬಯಲಿನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಶಿರಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರರ ಕಚೇರಿಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. ಬುಧವಾರ ಶಿರಸಿಯಲ್ಲಿ … Continued