ಕುಮಟಾ: ಬೀಚಿನಲ್ಲಿ ಪದ್ಮಾಸನದಲ್ಲಿ ಕುಳಿತ ಶಿರಸಿ ವ್ಯಕ್ತಿ ಸಮುದ್ರ ಪಾಲು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳಿಯ ಅರಬ್ಬಿ ಸಮುದ್ರ ತೀರದಲ್ಲಿ ಶಿರಸಿಯ ವ್ಯಕ್ತಿಯೊಬ್ಬರು ಸಮುದ್ರ ಪಾಲಾಗಿದ್ದಾರೆ. ಶಿರಸಿಯ ವಕೀಲ ವೃತ್ತಿಯ  ಸುಬ್ರಹ್ಮಣ್ಯ ಗೌಡ (39) ಎಂಬವರು ವನ್ನಳ್ಳಿಯ ಸಮುದ್ರ ತೀರದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಬಲವಾದ ತೆರೆಯೊಂದು ಬಡಿದು ಸಮುದ್ರ ಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪ್ರವಾಸಕ್ಕಾಗಿ ಕುಮಟಾದ ಬೀಚಿಗೆ ಬಂದಿದ್ದರು. ಇವರು ತಪಸ್ಸಿಗೆ … Continued