ಶಿರಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : ಉತ್ತರ ನೀಡಲು ಶಾಸಕರಿಗೆ ಫೆ.20ರ ವರೆಗೆ ಗಡುವು, ಕೊಡದಿದ್ರೆ ಹೋರಾಟ ಅನಿವಾರ್ಯ : ಅನಂತಮೂರ್ತಿ ಹೆಗಡೆ
ಶಿರಸಿ: ಬಡವರ ಹೆಸರು ಹೇಳಿ ಅಧಿಕಾರಕ್ಕೆ ಬಂದ ನಿಮಗೆ ಹಾಗೂ ನಿಮ್ಮ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇದ್ದರೆ ಸುಳ್ಳು ಹೇಳುವುದನ್ನು, ಸುಳ್ಳು ಭರವಸೆಗಳನ್ನು ನೀಡುವುದನ್ನು ಬಿಟ್ಟು ಶಿರಸಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು (super-speciality hospital) ಮೊದಲು ನಿರ್ಮಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಅವರಿಗೆ ಸಾಮಾಜಿಕ ಹೋರಾಟಗಾರ ಅನಂತ ಮೂರ್ತಿ ಹೆಗಡೆ ಸವಾಲು ಹಾಕಿದ್ದಾರೆ. … Continued