ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೂವರು ಹಿರಿಯ ಪತ್ರಕರ್ತರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಗಳಾದ ಕೆ.ಶಾಮರಾವ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತೆ ಶೈಲಜಾ ಗೋರನಮನೆ ಅವರಿಗೆ, ಡಾ.ಯು ಚಿತ್ತರಂಜನ್ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ಗಣೇಶ ಇಟಗಿ ಹಾಗೂ ಜಿ.ಎಸ್ ಹೆಗಡೆ ಅಜ್ಜೀಬಳ ಪ್ರಶಸ್ತಿಯನ್ನು ದೀಪಕಕುಮಾರ ಶೇಣ್ವಿ ಅವರಿಗೆ ನೀಡಿ ಗೌರವಿಸಲಾಯಿತು. ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ … Continued

ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ವಿದ್ಯುತ್‌ ಕಂಬ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕುಗಳಿಗೆ ಹೊಂದಿಕೊಂಡಿರುವ ಗಡಿ ಭಾಗದ ಬೆಡಸಗಾಂವನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯಾವುದೇ ಅಪಾಯ ಸಂಭವಿಸಿದ ವರದಿಯಾಗಿಲ್ಲ. ರಾಮಾಪುರದಿಂದ ಹುಲೆಕಲ್‌ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್‌ ಕಂಬ ಮುರಿದು … Continued

ಶಿರಸಿ-ಕುಮಟಾ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಮೂರ್ನಾಲ್ಕು ಬಾರಿ ಗುಡ್ಡ ಕುಸಿತ ಉಂಟಾಗಿದೆ. ಬಹುತೇಕ ರಾತ್ರಿ ವೇಳೆಯೇ ಗುಡ್ಡ ಕುಸಿತ ಆಗುವುದನ್ನು ಪರಿಗಣಿಸಿ ಈ ಮಾರ್ಗವಾಗಿ ರಾತ್ರಿ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಹಾಗೂ ಮತ್ತೆ ಕುಸಿಯುವ ಆತಂಕವಿರುವುದರಿಂದ … Continued

ಮಂಗಳೂರು ವಿವಿ ‘ಯಕ್ಷಮಂಗಳ ಕೃತಿ ಪ್ರಶಸ್ತಿʼಗೆ ಅಶೋಕ ಹಾಸ್ಯಗಾರರ ‘ದಶರೂಪಕಗಳ ದಶಾವತಾರ’ ಸಂಶೋಧನಾ ಪುಸ್ತಕ ಆಯ್ಕೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ​​​​ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ ಕೊಡಮಾಡುವ 2024ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ಹಿರಿಯ ಅರ್ಥದಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ಪ್ರೊ.ಎಂ.ಎಲ್.ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ವೇಷಧಾರಿ ಸದಾಶಿವ ಶೆಟ್ಟಿಗಾರ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, … Continued

ಶಿರಸಿ | ಮೇ 10ರಿಂದ ಸ್ವರ್ಣವಲ್ಲಿಯಲ್ಲಿ ಎರಡು ದಿನಗಳ ಕೃಷಿ ಜಯಂತಿ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಸ್ವರ್ಣ ವಲ್ಲೀ ಕೃಷಿ ಪ್ರತಿಷ್ಠಾನದ ಸಹಯೋಗದಲ್ಲಿ ಶ್ರೀ ಲಕ್ಷ್ಮಿನೃಸಿಂಹ ರಥೋತ್ಸವದ ಸಂದರ್ಭದಲ್ಲಿ 16ನೇ ವರ್ಷದ ಕೃಷಿ ಜಯಂತಿ ಯನ್ನು  ಮೇ 10 ಮತ್ತು 11ರಂದು ಎರಡು ದಿನಗಳ ಕಾಲ ನಡೆಸ ಲಾಗುವುದು ಎಂದು ಅಧ್ಯಕ್ಷ ವಿ.ಎನ್. ಹೆಗಡೆ ಹೇಳಿದರು. ಶನಿವಾರ ನಗರದ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳು … Continued

ವೀಡಿಯೊ..| ಶಿರಸಿ : ಬಚ್ಚಲು ಮನೆಗೆ ಬಂದ ಚಿರತೆ

ಶಿರಸಿ: ಚಿರತೆಯೊಂದು ಊರಿನೊಳಗೆ ಬಂದು ಬಚ್ಚಲು (ಸ್ನಾನದ) ಮನೆಯಲ್ಲಿ ಅಡಗಿ ಕುಳಿತು ಮನೆಯವರ ಬೆಚ್ಚಿ ಬೀಳುವಂತೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಕ್ಕೆ ಹೊಂದಿಕೊಂಡಿರುವ ಮೂಲೆ ಮನೆಯಲ್ಲಿ ಶುಕ್ರವಾರ ನಡೆದಿದೆ. ಶಿರಸಿ ನಗರದಿಂದ ಅನತಿ ದೂರದ ಮೂಲೆಮನೆ ಹಳ್ಳಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ನೀರು ಕಾಯಿಸಲು ಬಚ್ಚಲ ಮನೆಗೆ ಹೋದಾಗ  … Continued

ಕಾರವಾರ | ತಲೆಮರೆಸಿಕೊಂಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಮುಖ ಆರೋಪಿ ಬಂಧನ

ಕಾರವಾರ: 2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ (KG Halli-DJ Halli) ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಆರೋಪಿ ಮೌಸೀನ್ ಪಿಎಫ್‌ಐ (PFI) ಕಾರ್ಯಕರ್ತನಾಗಿದ್ದ ಹಾಗೂ … Continued

ಶಿರಸಿ: ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರರಿಗೆ ‘ಲಕ್ಷ್ಮೀಧರ ಅಮಾತ್ಯ’ನ ಶಾಸನ ಫಲಕದ ಸ್ಮರಣಿಕೆ ಪ್ರದಾನ

ಶಿರಸಿ : ನಗರದ ಜೀವಜಲ ಕಾರ್ಯಪಡೆಯ ಅಧ್ಯಕ್ಷರಾದ ಶ್ರೀನಿವಾಸ ಹೆಬ್ಬಾರ ಅವರ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಗೌರವಿಸಿ ಆಪ್ತರು ಗೆಳೆಯರೆಲ್ಲ ಸೇರಿ ಭಾನುವಾರ ವಿಶ್ವಾವಸು ಸಂವತ್ಸರದ ಯುಗಾದಿಯ ಸಂದರ್ಭವನ್ನು ಬಳಸಿ ‘ಲಕ್ಷ್ಮೀಧರ ಅಮಾತ್ಯ’ನ ಶಾಸನವನ್ನುದ್ಧೃತಗೊಳಿಸಿದ ಫಲಕವನ್ನು ಪ್ರದಾನ ಮಾಡಿ ಶುಭ ಹಾರೈಸಿದ್ದಾರೆ. ಫಲಕವನ್ನು ಸಿದ್ಧಪಡಿಸಿದ ಅಶೋಕ ಹಾಸ್ಯಗಾರ ಅವರು ಈ ಸಂಬಂಧವಾಗಿ ಮಾತನಾಡಿ, … Continued

ಶಿರಸಿ | ಅಣ್ಣನನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಮ್ಮ…!

ಶಿರಸಿ : ಕ್ಷುಲ್ಲಕ ಕಾರಣಕ್ಕೆ ತಮ್ಮನೇ ಅಣ್ಣನನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ(sirsi) ತಾಲೂಕಿನ ಹುತ್ಗಾರಿನಲ್ಲಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ತ್ಯಾಗರಾಜ ಗಣಪತಿ ಮುಕ್ರಿ (30) ಎಂದು ಗುರುತಿಸಲಾಗಿದ್ದು, ಈತನ ತಮ್ಮನಾದ ಶಿವರಾಜ ಗಣಪತಿ ಮುಕ್ರಿ ಕೊಲೆ ಆರೋಪಿಯಾಗಿದ್ದಾನೆ. ಸಾರಾಯಿ ಕುಡಿದು ಬಂದಿದ್ದ … Continued

ಶಿರಸಿ | ನರ್ಮದಾ ಹೆಗಡೆಗೆ ಚೆನ್ನಭೈರಾದೇವಿ ಪ್ರಶಸ್ತಿ ಪ್ರದಾನ

ಶಿರಸಿ : ಮುಂಬೈನ ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕೊಡಮಾಡುವ 2025ನೇ ಸಾಲಿನ ಚೆನ್ನಭೈರಾದೇವಿ ಪ್ರಶಸ್ತಿಯನ್ನು ಶಿರಸಿಯ ಅಜಿತ ಮನೋಚೇತನ ಟ್ರಸ್ಟ್‌ನ ವಿಕಾಸ ವಿಶೇಷ ಶಾಲೆಯ ಮುಖ್ಯಾಧ್ಯಾಪಕಿ ನರ್ಮದಾ ಹೆಗಡೆ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು. ವಿಶೇಷ ಚೇತನ ಮಕ್ಕಳಿಗೆ ನರ್ಮದಾ ಹೆಗಡೆ ಸಲ್ಲಿಸುತ್ತ ಬಂದಿರುವ ಸೇವೆಯನ್ನು ಗುರುತಿಸಿ ಇಲ್ಲಿನ ಗಣೇಶ ನೇತ್ರಾಲಯದ ನಯನಾ ಸಭಾಂಗಣದಲ್ಲಿ … Continued