ಶಿರಸಿ-ಕುಮಟಾದಲ್ಲಿ ಇಎಸ್‌ಐ ಡಿಸ್ಪೆನ್ಸರಿ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ  ಶಿರಸಿ ಹಾಗೂ ಕುಮಟಾದಲ್ಲಿ ಇಎಸ್‌ಐ ಚಿಕಿತ್ಸಾಲಯ (ESI Dispensary)ಗಳ ಸ್ಥಾಪನೆಗೆ ಕೇಂದ್ರ ಕಾರ್ಮಿಕ ಸಚಿವಾಲಯ ತಾತ್ವಿಕ ಒಪ್ಪಿಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಅವರು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಪತ್ರ ಬರೆದಿದ್ದು, ಶಿರಸಿ ಹಾಗೂ ಕುಮಟಾದಲ್ಲಿಇಎಸ್‌ಐ ಚಿಕಿತ್ಸಾಲಯ (ESI Dispensary)ಗಳ ಸ್ಥಾಪನೆಗೆ … Continued

ಕಾಡಿನ ಜಿಂಕೆ ಅಕ್ರಮವಾಗಿ ಮನೆಯಲ್ಲಿರಿಸಿಕೊಂಡಿದ್ದ ವ್ಯಕ್ತಿ ಬಂಧನ

ಶಿರಸಿ: ಕಾಡಿನ ಜಿಂಕೆ ಹಿಡಿದು ಆರು ತಿಂಗಳ ಕಾಲ ಅಕ್ರಮವಾಗಿ ಹಿಡಿದಿಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನೀರ್ನಳ್ಳಿ ಕಲಗಾರು ಬಳಿ ಘಟನೆ ಬೆಳಕಿಗೆ ಬಂದಿದ್ದು, ಸಂಚಾರಿ ಅರಣ್ಯ ಘಟಕ ದಳದವರು ಅಕ್ರಮವಾಗಿ ಇದನ್ನು ಇಟ್ಟುಕೊಂಡ ಆರೋಪದ ಮೇರೆಗೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಹಬೀಬ್ ರೆಹಮಾನ ಮಹ್ಮದ್ ಸಾಬ್(46) ಬಂಧಿತ ಆರೋಪಿ. ಕಾಡಿನಲ್ಲಿದ್ದ … Continued

ಶಿರಸಿ ತಾಲೂಕಿನಲ್ಲಿ ದಾಖಲೆಯ 24 ಸೆಂಮೀ ಮಳೆ, ಉಕ್ಕಿದ ನದಿಗಳು, ತೋಟ-ಗದ್ದೆಗಳು ಜಲಾವೃತ

ಶಿರಸಿ: ಕಳೆದ ಇಪ್ಪತ್ನಾಲ್ಕು ತಾಸುಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ 24 ಸೆಂಮೀ. ಮಳೆ ಸುರಿದಿದೆ. ನದಿ, ಕೊಳ್ಳಗಳು ಭರ್ತಿಯಾಗಿದ್ದು ಹಲವೆಡೆ ತೋಟ, ಗದ್ದೆಗಳು ಜಲಾವೃತಗೊಂಡಿವೆ. ಮಾರಿಗದ್ದೆ, ಸರಕುಳಿ, ಮಾದ್ನಕಳ ಸೇತುವೆಗಳ ಮೇಲೆ ನದಿ ನೀರು ರಭಸವಾಗಿ ಹರಿಯುತ್ತಿರುವುದರಿಂದ ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕುಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿದೆ. ಪಟ್ಟಣಹೊಳೆ, ಕೆಂಗ್ರೆ ಹೊಳೆಯೂ ಉಕ್ಕಿ ಹರಿಯುತ್ತಿದ್ದು ಸಂಚಾರ ಸ್ಥಗಿತಗೊಂಡಿದೆ. … Continued

ಬೇಡ್ತಿ, ಅಘನಾಶಿನಿ, ವರದಾ ನದಿ ಜೋಡಣೆ ಕೈಬಿಡಲು ಒತ್ತಾಯಿಸಿ ಕಾಗೇರಿ, ಹೆಬ್ಬಾರ ನೇತೃತ್ವದಲ್ಲಿ ಸಿಎಂ ಬಳಿ ನಿಯೋಗ:ನಿರ್ಣಯ

ಶಿರಸಿ:ನಗರದ ಟಿಆರ್‌ ಸಿ ಸಭಾಂಗಣದಲ್ಲಿ ಬುಧವಾರ ಬೇಡ್ತಿ, ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬೇಡ್ತಿ, ಅಘನಾಶಿನಿ, ವರದಾ ನದಿ ಜೋಡಣೆ ಯೋಜನೆಗಳ ಸಾಧಕ- ಬಾಧಕ ಕುರಿತ ಸಮಾಲೋಚನಾ ಕಾರ್ಯಾಗಾರದಲ್ಲಿ ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸ್ವಾಮೀಜಿ ಉಪಸ್ಥಿತಿಯಲ್ಲಿ ನದಿ ಜೋಡಣೆ ಯೋಜನೆ ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿ ನಿರ್ಣಯ ಸ್ವೀಕರಿಸಲಾಯಿತು. ಅಲ್ಲದೆ, … Continued