ಶಿರಸಿ: ಪರಿಸರ ಹೋರಾಟಗಾರ ಅನಂತ ಅಶೀಸರಗೆ ನಾಗರಿಕ ಸನ್ಮಾನ, ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ಲೋಕಾರ್ಪಣೆ

ಶಿರಸಿ : ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ವೃಕ್ಷಲಕ್ಷ ಆಂದೊಲನ ಸಂಘಟಿಸಿದ್ದ ಪರಿಸರ ಸಂರಕ್ಷಣೆ-ಸುಸ್ಥಿರ ಅಭಿವೃದ್ಧಿ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪರಿಸರ ಹೋರಾಟಗಾರ ವೃಕ್ಷಲಕ್ಷ ಆಂದೋಲನದ ಪ್ರಮುಖ ಅನಂತ ಹೆಗಡೆ ಅಶೀಸರ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು. ಅಲ್ಲದೆ, ಅನಂತ ಹೆಗಡೆ ಅಶೀಸರ ಅವರ ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ವನ್ನು ಲೋಕಾರ್ಪಣೆ ಮಾಡಲಾಯಿತು. ಇದೇವೇಳೆ … Continued

ಶಿರಸಿ : ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ; ಓರ್ವನನ್ನು ವಶಕ್ಕೆ ಪಡೆದ ಎನ್‌ಐಎ

ಶಿರಸಿ: ಆನ್‌ಲೈನ್‌ನಲ್ಲಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶಿರಸಿ ತಾಲೂಕಿನ ದಾಸನಕೊಪ್ಪ ಮೂಲದ ವ್ಯಕ್ತಿಯನ್ನು ಎನ್‌ಐಎ ಅಧಿಕಾರಿಗಳ ತಂಡ ವಶಕ್ಕೆ ಪಡೆದು ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದೆ ಎಂದು ವರದಿಯಾಗಿದೆ. ಬಕ್ರೀದ್‌ ಹಬ್ಬಕ್ಕಾಗಿ ದುಬೈನಿಂದ ಆಗಮಿಸಿದ್ದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು … Continued

ಶಿರಸಿ ಟಿ ಎಸ್ ಎಸ್ : ಹೈಕೋರ್ಟ್‌ ತಡೆಯಾಜ್ಞೆ

ಶಿರಸಿ: ಇಲ್ಲಿಯ ಪ್ರಸಿದ್ಧ ಸಹಕಾರಿ ಸಂಸ್ಥೆ ಟಿಎಸ್ಎಸ್ ಆಡಳಿತ ಮಂಡಳಿಗೆ ಸಂಬಂಧಿಸಿದಂತೆ ಬೆಳಗಾವಿ ಸಹಕಾರ ಸಂಘಗಳ ಸಂಯುಕ್ತ ನಿಬಂಧಕರ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟಿನ ಧಾರವಾಡ ಪೀಠ ತಡೆಯಾಜ್ಞೆ ನೀಡಿದೆ. ಗುರುವಾರ ಪೀಠದ ಮುಂದೆ ಈ ಪ್ರಕರಣ ವಿಚಾರಣೆಗೆ ಬಂದಾಗ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಮೊದಲು, ಟಿಎಸ್ಎಸ್ ಆಡಳಿತ ಮಂಡಳಿ ಚುನಾವಣೆ ನಿಯಮ … Continued

ಜಿಲ್ಲಾ ನಿಬಂಧಕರ ನ್ಯಾಯಾಲಯದ ಆದೇಶಕ್ಕೆ ಸಂಯುಕ್ತ ನಿಬಂಧಕರ ನ್ಯಾಯಾಲಯ ತಡೆಯಾಜ್ಞೆ : ಟಿಎಸ್‌ಎಸ್‌ ಅಧ್ಯಕ್ಷರಾಗಿ ಗೋಪಾಲಕೃಷ್ಣ ವೈದ್ಯ ಪುನಃ ಅಧಿಕಾರ ಸ್ವೀಕಾರ

ಶಿರಸಿ: ಟಿಎಸ್‌ಎಸ್ ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ರದ್ದತಿ ಹಾಗೂ ಆಡಳಿತ ಅಧಿಕಾರಿ ನೇಮಕದ ಕುರಿತು ಸಹಕಾರ ಸಂಘಗಳ ಜಿಲ್ಲಾ ನಿಬಂಧಕರ ನ್ಯಾಯಾಲಯ ನೀಡಿದ ಆದೇಶಕ್ಕೆ ಇಲಾಖೆಯ ಬೆಳಗಾವಿಯ ಸಂಯುಕ್ತ ನಿಬಂಧಕರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಗೋಪಾಲಕೃಷ್ಣ ವೈದ್ಯ ಅವರು ಹೇಳಿದ್ದು, ಈ ಹಿನ್ನೆಲೆಯಲ್ಲಿ ಅವರು ಪುನಃ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. … Continued

ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೇಲೆ ಜೇನು ದಾಳಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಂಗ್ರೆ ಹೊಳೆ ಬಳಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್(Bhimanna Naik) ಹಾಗೂ ಪೌರಾಯುಕ್ತ ಕಾಂತರಾಜ ಸೇರಿದಂತೆ ಹಲವರ ಮೇಲೆ ಜೇನು ದಾಳಿ ಮಾಡಿದೆ ಎಂದು ವರದಿಯಾಗಿದೆ. ಶಿರಸಿ ನಗರಕ್ಕೆ ನೀರು ಪೂರೈಸುವ ತಾಲೂಕಿನ ಕೆಂಗ್ರೆ ಹೊಳೆಯಲ್ಲಿರುವ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದ ವೇಳೆ ಜೇನು ನೋಣಗಳು ದಾಳಿ … Continued

ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

ಶಿರಸಿ: ಉದ್ಯಮಿ ಹಾಗೂ ಕೆಪಿಸಿಸಿ ಸದಸ್ಯ ಶಿರಸಿಯ ದೀಪಕ ದೊಡ್ಡೂರು ಹಾಗೂ ಇವರ ಪಾಲುದಾರರ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಮೂರು ಕಾರುಗಳಲ್ಲಿ ಬಂದ ಆದಾಯ ತೆರಿಗೆ ಅಧಿಕಾರಿಗಳ ತಂಡ ದೀಪಕ ಅವರ ನಗರದ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 10 ಜನ ಅಧಿಕಾರಿಗಳ ತಂಡ … Continued

ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಶಿರಸಿ : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜಘಾತುಕ ಶಕ್ತಿಗಳು ಹಾಗೂ ದೇಶದ್ರೋಹಿ ಚಟುವಟಿಕೆಗಳ ಮನಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ನೀತಿಗಳು ಪುಷ್ಟಿ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿಯ ಬೃಹತ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದರ … Continued

ಯುಗಾದಿ ನಂತರ ಮೊದಲ ಹಂತದಲ್ಲಿ ಶಿವರಾಮ ಹೆಬ್ಬಾರ ಪುತ್ರ, ಬೆಂಬಲಿಗರು ಕಾಂಗ್ರೆಸ್‌ ಸೇರಲು ತಯಾರಿ..?

ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ … Continued

ಶಿರಸಿ: ಶಾಸಕ ಹೆಬ್ಬಾರ ಕಾಂಗ್ರೆಸ್‌ ಸೇರ್ಪಡೆಗೆ ವಿರೋಧ : ಕಾಂಗ್ರೆಸ್‌ ಕಚೇರಿಯಲ್ಲಿಯೇ ವಿರೋಧಿ ಪೋಸ್ಟರ್‌ ಅಂಟಿಸಿದ ಕಾರ್ಯಕರ್ತರು…!

ಶಿರಸಿ : ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಯೇ ಸೋಮವಾರ ಶಾಸಕ ಶಿವರಾಮ ಹೆಬ್ಬಾರ ವಿರೋಧಿ ಪೋಸ್ಟರ್ ಗಳನ್ನು ಅಂಟಿಸಲಾಗಿದೆ. ಹೆಬ್ಬಾರ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಿಜೆಪಿ ನಾಯಕರಿಂದ ಹಾಗೂ … Continued

ಲೋಕಸಭೆ ಚುನಾವಣೆ : ಕೈತಪ್ಪಿದ ಬಿಜೆಪಿ ಟಿಕೆಟ್ ; ಭಾವನಾತ್ಮಕ ಪತ್ರ ಬರೆದ ಸಂಸದ ಅನಂತಕುಮಾರ ಹೆಗಡೆ

ಶಿರಸಿ : ಲೋಕಸಭೆ ಚುನಾವಣೆಗೆ 111 ಅಭ್ಯರ್ಥಿಗಳ ಬಿಜೆಪಿಯ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್‌ ತಪ್ಪಿದೆ. ಅವರ ಬದಲಿಗೆ ವಿಧಾನಸಭೆ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದರ ಬೆನ್ನಲ್ಲೇ ಅನಂತಕುಮಾರ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆ … Continued