ಶಿರಸಿ : ಕವಿ ದಿನೇಶ ಅಮ್ಮಿನಳ್ಳಿಗೆ ʼಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ʼ ಗೌರವ

ಶಿರಸಿ : ಸಾಹಿತ್ಯ ಕ್ಷೇತ್ರದಲ್ಲಿ ಗೈದ ವಿಶೇಷ ಸಾಧನೆಗಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅಮ್ಮಿನಳ್ಳಿಯ ದಿನೇಶ ಮಡಿವಾಳ ಅವರಿಗೆ ಪ್ರತಿಷ್ಠಿತ “ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್” ಗೌರವ ಲಭಿಸಿದೆ. ಉದಯಿಸುವ ಸೂರ್ಯನನ್ನು ಮೂಲ ವಸ್ತುವಾಗಿರಿಸಿಕೊಂಡು ಚಳಿ ಮಳೆ ಬೇಸಿಗೆ ಕಾಲಕ್ಕೆ ತಕ್ಕಂತೆ ಸೂರ್ಯೋದಯ ಸಮಯದ ನಿಸರ್ಗ ಚಿತ್ರಣವನ್ನು ವರ್ಣಿಸುತ್ತ ಈ ಒಂದೇ … Continued

ಶಿರಸಿ : ಮೇ 8ರಂದು ರಾಘವೇಂದ್ರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಾಘವೇಂದ್ರ ಮಠದಲ್ಲಿ ಮೇ 7 ಹಾಗೂ 8ರಂದು ಎರಡು ದಿನಗಳ ಕಾಲ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೇ 7ರಂದು ಗುರುವಾರ ರಾಘವೇಂದ್ರ ಮಠದ ಶ್ರೀ ಗುರುರಾಯರ ಸನ್ನಿಧಿಯಲ್ಲಿ ನೂತನ ನಾಗಪ್ರತಿಷ್ಠೆಯ ಅಂಗವಾಗಿ  ಧಾರ್ಮಿಕ ವಿಧಿವಿಧಾನಗಳು ಹಾಗೂ ಮೇ 8ರಂದು ಶುಕ್ರವಾರ ನಾಗಪ್ರತಿಷ್ಠೆ,  ಹೊಸದಾಗಿ ನಿರ್ಮಿಸಲಾದ ಬಾವಿಯಲ್ಲಿ … Continued

ಶಿರಸಿ : ಆಯುರ್ವೇದ ವೈದ್ಯನ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು ; ಚಿನ್ನದ ಆಸೆಗೆ ಪರಿಚಯಸ್ಥನಿಂದಲೇ ಕೊಲೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ(sirsi) ಕೆ.ಹೆಚ್.ಬಿ ಕಾಲೋನಿಯಲ್ಲಿ ಮದುವೆ ಸಿದ್ಧತೆಯಲ್ಲಿದ್ದ ವೈದ್ಯರನ್ನು ಹತ್ಯೆ ಮಾಡಿದ ಆರೋಪಿಯನ್ನು ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಬಂಗಾರದ ಸಮೇತ ಬಂಧಿಸಿದ್ದಾರೆ. ಡಾ. ರಮೇಶ್ ಕಲಗುಟಕರ (51) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮಂಜುನಾಥ ಪಿ.ಎಲ್‌. (70) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. … Continued

ಶಿರಸಿ : ಆಯುರ್ವೇದ ವೈದ್ಯನ ಕೊಲೆ

ಶಿರಸಿ:  ಆಯುರ್ವೇದ  ವೈದ್ಯರೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ. ಕಾಲೋನಿಯ ಮನೆಯೊಂದರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಾಲಿ ಶಿರಸಿ ನಗರದ ಕೆ.ಎಚ್.ಬಿ ಕಾಲೋನಿ ನಿವಾಸಿಯಾಗಿರುವ ರಮೇಶ ಕಲಘುಟಕರ್ (51) ಕೊಲೆಯಾದ ಆಯುರ್ವೇದ ವೈದ್ಯ ಎಂದುಗುರುತಿಸಲಾಗಿದೆ. ಶನಿವಾರ … Continued

ಶಿರಸಿ : ಎರಡು ಬಸ್‌ಗಳ ನಡುವೆ ಡಿಕ್ಕಿ ; ಹಲವರಿಗೆ ಗಾಯ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಶುಕ್ರವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಭಟ್ಕಳದಿಂದ ಹುಬ್ಬಳ್ಳಿ ಮಾರ್ಗವಾಗಿ ಮುದ್ದೆಬಿಹಾಳಕ್ಕೆ ಹೋಗುತ್ತಿದ್ದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ ಮತ್ತು ಶಿರಸಿ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ … Continued

ಮಲೆನಾಡಿನ ಪಾರಂಪರಿಕ ಆಹಾರ ಪದ್ಧತಿ ಉಳಿಸಲು ‘ಎಥ್ನಿಕ್‌ ಫುಡ್‌ ಪ್ರವಾಸೋದ್ಯಮ’ ಇಂದಿನ ಅಗತ್ಯ

ಶಿರಸಿ : ಮಲೆನಾಡಿನ ಪಾರಂಪರಿಕ ಆಹಾರ ಪದ್ಧತಿ ನಶಿಸುತ್ತಿರುವ ಈ ಸಂದರ್ಭದಲ್ಲಿ ಎಥ್ನಿಕ್‌ ಫುಡ್‌ ಪ್ರವಾಸೋದ್ಯಮ (ethnic Tourism) ಪ್ರಚುರಪಡಿಸುವ ಮೂಲಕ ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು ಕದಂಬ ಮಾರ್ಕೆಟಿಂಗ್ ಸಹಕಾರಿ ಸಂಘದ ಸಲಹೆಗಾರ ವಿಶ್ವೇಶ್ವರ ಭಟ್ ಕೋಟೆಮನೆ ಹೇಳಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ತೋಟಗಾರಿಕಾ ಇಲಾಖೆ ಸಭಾಭವನದಲ್ಲಿ ಸೋಮವಾರ … Continued

ವೀಡಿಯೊ | ಶಿರಸಿ : ಬಾವಿಗೆ ಬಿದ್ದ 2 ವರ್ಷದ ಮಗು; ಪಂಪ್‌ಸೆಟ್‌ ಪೈಪು ಹಿಡಿಕೊಂಡಿದ್ದ ಬಾಲೆ; ಕಾಪಾಡಿದ ಆಪದ್ಬಾಂಧವ

ಶಿರಸಿ: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮ ಪವಾಡಸದೃಶರೀತಿಯಲ್ಲಿ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರಬಾ ನಗರದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬರು ತೋರಿದ ಸಮಯ ಪ್ರಜ್ಞೆಯಿಂದ ಮಗು ಅಪಾಯದಿಂದ ಪಾರಾಗಿದೆ. ಪ್ರಾಣದ ಹಂಗು ತೊರೆದು ಬಾವಿಗಿಳಿದ ಪಯ್ಯು ಚವಟಿ ಎಂಬವರು ಮಗುವನ್ನು ಮೇಲಕ್ಕೆತ್ತುವ ಮೂಲಕ ಮಗುವಿಗೆ ಮರುಜನ್ಮ … Continued

ಶಿರಸಿ: ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಿರಸಿ ನಗರದ ಗಣೇಶನಗರದ 15 ವರ್ಷದ ಶುಭಂ ನಾಯ್ಕ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು … Continued

ಶಿರಸಿ ಬಚಪನ್ ಶಾಲೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ಶಿರಸಿ: ಜಾಗೃತಿ ಫೌಂಡೇಶನ್ ಮೂಲಕ ಕಳೆದ ವರ್ಷವಷ್ಟೇ ಶಿರಸಿಯಲ್ಲಿ ಆರಂಭಗೊಂಡ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿ ಪ್ರಕಟಿಸಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಲಿಕಾ ವಿಧಾನ, ಗುಣಮಟ್ಟ ಮತ್ತು ತಾಂತ್ರಿಕ ಅಳವಡಿಕೆಯನ್ನಾಧರಿಸಿ ಕೇವಲ 3 ಶಾಲೆಗಳಿಗೆ ಕೊಡಮಾಡುವ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿಯನ್ನು ಶಿರಸಿಯ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ … Continued

ಶಿರಸಿ : ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ

ಶಿರಸಿ: ಯುವಕನೋರ್ವ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಸಮೀಪದ ಮುಡೇಸರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರವೀಶ ನಾಯ್ಕ (22) ಎಂದು ಗುರುತಿಸಲಾಗಿದೆ.  ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಇವರು ಮದ್ಯ ವ್ಯಸನಿಯಾಗಿದ್ದರು ಎನ್ನಲಾಗಿದೆ. ಮಂಗಳವಾರ ತನ್ನ ಮನೆಯ ಪಕ್ಕದಲ್ಲಿರುವ … Continued