ಶಿರಸಿ | ತಬಲಾ ಮಾಂತ್ರಿಕ ಝಾಕೀರ್ ಹುಸೇನಗೆ ಶ್ರದ್ಧಾಂಜಲಿ ; ಜ.19ರಂದು ʼಲಯ ವಂದನಾʼ ಕಾರ್ಯಕ್ರಮ
ಶಿರಸಿ : ತಬಲಾ ಮಾಂತ್ರಿಕ ಉಸ್ತಾದ್ ಝಾಕೀರ್ ಹುಸೇನ್ ಅವರಿಗೆ ಶಿಷ್ಯರಿಂದ, ಅಭಿಮಾನಿಗಳಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ʼಲಯ ವಂದನಾʼ ಕಾರ್ಯಕ್ರಮ ನಗರದ ಟಿಆರ್ಸಿ ಸಭಾಭವನದಲ್ಲಿ ಜ.19ರ ಸಂಜೆ 5ಕ್ಕೆ ಆಯೋಜಿಸಲಾಗಿದೆ ಎಂದು ರಾಜದೀಪ ಟ್ರಸ್ಟ್ ಅಧ್ಯಕ್ಷ ದೀಪಕ ಹೆಗಡೆ ದೊಡ್ಡೂರು ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪಂಡಿತ … Continued