ಶಿರಸಿ : ಫೆ.22ರಂದು ಸ್ವರ್ಣವಲ್ಲೀ ಶ್ರೀಗಳಿಂದ ನೂತನ ಶಿಷ್ಯ ಸ್ವೀಕಾರ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಶ್ರೀಮಠದ ಪೀಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಶ್ರೀಗಳ ಶಿಷ್ಯತ್ವ ಸ್ವೀಕಾರ ಕಾರ್ಯಕ್ರಮ ಫೆಬ್ರವರಿ 22 ರಂದು ನಡೆಯಲಿದೆ. ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನೂತನ ಶಿಷ್ಯರ ಸ್ವೀಕಾರಕ್ಕೆ ತೀರ್ಮಾನಿಸಿ, ನೇಮಕಗೊಳಿಸಿದ್ದಾರೆ. ಶ್ರೀ ಗಂಗಾಧರೇಂದ್ರ ಸರಸ್ವತೀ … Continued