ವೀಡಿಯೊ | ಕರ್ನಾಟಕದ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಆರಂಭ : ಗದ್ದುಗೆಯಲ್ಲಿ ದೇವಿ ವಿರಾಜಮಾನ

ಶಿರಸಿ: ಕರ್ನಾಟಕದ ಅತಿದೊಡ್ಡ ಜಾತ್ರೆಯಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ರಥೋತ್ಸವ ಬುಧವಾರ ಅತ್ಯಂತ ಸಡಗಡ ಸಂಭ್ರಮದಿಂದ ಚಾಲನೆಗೊಂಡಿತು. ರಥದಲ್ಲಿ ಆಗಮಿಸಿದ ಭಕ್ತರ ಆರಾಧ್ಯ ದೈವ ಮಾರಿಕಾಂಬಾ ದೇವಿಯು  ಜಾತ್ರಾ  ಗದ್ದುಗೆಗೆ ಆಗಮಿಸಿ ಬುಧವಾರ ಪ್ರತಿಷ್ಠಾಪನೆಗೊಂಡಿದ್ದಾಳೆ..  ಶ್ರೀ ಮಾರಿಕಾಂಬೆಯ ದರ್ಶನಕ್ಕಾಗಿ ಆಗಮಿಸಿದ ಲಕ್ಷಾಂತರ ಭಕ್ತರು ಈ ರಥೋತ್ಸವಕ್ಕೆ ಸಾಕ್ಷಿಯಾಗುವ ಮೂಲಕ … Continued

ಶಿರಸಿ: ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಶಿವರಾಮ ಹೆಬ್ಬಾರ ಅವಿರೋಧ ಆಯ್ಕೆ

ಶಿರಸಿ: ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಸಹಕಾರಿ (ಕೆಡಿಸಿಸಿ) ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಸತತವಾಗಿ ಎರಡನೇ ಬಾರಿಗೆ ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೊಯಿಡಾದ ಕೃಷ್ಣ ದೇಸಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued

ಶಿರಸಿ : ಐದು ದಿನಗಳ ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಪ್ರೋಗ್ರಾಂ ಉದ್ಘಾಟನೆ

ಶಿರಸಿ: ಉದ್ಯಮಿಗಳಿಗಾಗಿ ವಿಶೇಷವಾಗಿ ಆಯೋಜಿಸಲಾದ ಐದು ದಿನಗಳ ಡಿಜಿಟಲ್ ಮಾರ್ಕೆಟಿಂಗ್ ಕುರಿತು ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಪ್ರೋಗ್ರಾಂ (MDP) ಫೆ.13 ರಂದು ಶಿರಸಿಯ ಕದಂಬ ಆರ್ಗಾನಿಕ್ ಪಾಯಿಂಟ್‌ನಲ್ಲಿ ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಎಂಎಸ್‌ಎಂಇ (MSME) ಅಭಿವೃದ್ಧಿ ಮತ್ತು ಸೌಲಭ್ಯ ಕೇಂದ್ರವು ಶಿರಸಿಯ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ಹಾಗೂ ನೆಲಸಿರಿ ರೈತ ಉತ್ಪಾದಕ ಕಂಪನಿಯ ಸಹಯೋಗದಲ್ಲಿ … Continued

ನದಿ ಜೋಡಣೆಗೆ ವಿರೋಧ ; ಮಾಜಿ ಸಚಿವ ದೇಶಪಾಂಡೆಗೆ ಮನವಿ ಸಲ್ಲಿಸಿದ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನಿಯೋಗ

ಶಿರಸಿ: “ಉತ್ತರ ಕನ್ನಡ ಜಿಲ್ಲೆಯು ಈಗಾಗಲೇ ಕಾಳಿ, ಶರಾವತಿ, ಸೀಬರ್ಡ್ ಹಾಗೂ ಕೈಗಾದಂತಹ ಬೃಹತ್ ಯೋಜನೆಗಳ ಭಾರದಿಂದ ತನ್ನ ಧಾರಣ ಸಾಮರ್ಥ್ಯವನ್ನು ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಮತ್ತೆ ಹೊಸ ನದಿ ತಿರುವು ಯೋಜನೆಗಳನ್ನು ಹೇರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ (ಫೆ. 14) ಶಿರಸಿಯಲ್ಲಿ ತಮ್ಮನ್ನು … Continued

ರಾಜ್ಯಮಟ್ಟದ ಪ್ರತಿಭಾ ಕಾರಂಜಿ : ಚಿನ್ಮಯ ಕೆರೆಗದ್ದೆ ಪ್ರಥಮ

ಶಿರಸಿ; ಶಾಲಾ ಶಿಕ್ಷಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಚಿನ್ಮಯ ಕೆರೆಗದ್ದೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಪತ್ರಕರ್ತ ಕೃಷ್ಣಮೂರ್ತಿ ಕೆರೆಗದ್ದೆ ಮತ್ತು ಆಶಾ ಕೆರೆಗದ್ದೆ ದಂಪತಿ ಪುತ್ರ. … Continued

ಬೇಡ್ತಿ, ಅಘನಾಶಿ ನದಿ ಜೋಡಣೆ ವಿರೋಧಿಸಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಉತ್ತರ ಕನ್ನಡ ಜಿಲ್ಲೆ ಸರ್ವಪಕ್ಷ ನಿಯೋಗ

ಶಿರಸಿ : ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ  ಉತ್ತರ ಕನ್ನಡ ಜಿಲ್ಲೆಯ ಸರ್ವಪಕ್ಷ ನಿಯೋಗವು ಸೋಮವಾರ (ಫೆ.9) ನವದೆಹಲಿಯಲ್ಲಿ ಕೇಂದ್ರದ ಪ್ರಮುಖ ಸಚಿವರನ್ನು ಭೇಟಿ ಮಾಡಿ, ಬೇಡ್ತಿ-ಹಿರೇವಡ್ಡತ್ತಿ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳಿಂದ ಜಿಲ್ಲೆಯ ಪರಿಸರಕ್ಕಾಗುವ ಹಾನಿಯ ಕುರಿತು ಗಂಭೀರ ಚರ್ಚೆ ನಡೆಸಿತು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ, ಪರಿಸರ ಸಚಿವ … Continued

ಶಿರಸಿ : ಬೆಣಗಿಯಲ್ಲಿ ಜೇನು ಹಬ್ಬ ; ಪ್ರಾತ್ಯಕ್ಷಿಕೆ-ಸಂಭ್ರಮಪಟ್ಟ ಮಕ್ಕಳು

ಶಿರಸಿ : ತಾಲೂಕಿನ ಬೆಣಗಿಯಲ್ಲಿ ಶನಿವಾರ ಜೇನು ಹಬ್ಬ ಕಾರ್ಯಕ್ರಮ ನಡೆಯಿತು. ಇದರಲ್ಲಿ ಶಾಲಾ ಮಕ್ಕಳು ಪಾಲ್ಗೊಂಡು ಅವರೇ ಜೇನು ಹಬ್ಬ ಉದ್ಘಾಟಿಸಿ ಅದರಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಪ್ರಕೃತಿ ಸಂಸ್ಥೆ, ಪೇವಾರ್ಡ್‌ ಸಂಸ್ಥೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡೇಬೈಲ್ ಶಾಲೆ, ವನಗಿರಿ ಇಕೋ ಕ್ಲಬ್‌, ರಾಷ್ಟ್ರೀಯ ಹಸಿರು ಪಡೆ ಸಹಯೋಗದಲ್ಲಿ ಬೆಣಗಿಯ ನಾಗರಾಜ ಹೆಗಡೆ … Continued

ಶಿರಸಿ ರೋಟರಿಗೆ 8 ಉತ್ಕೃಷ್ಟ ಪ್ರಶಸ್ತಿಗಳು

ಶಿರಸಿ: 2025-26ನೇ ಸಾಲಿಗೆ ಶಿರಸಿ ರೋಟರಿಯ ಪ್ರಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಖ್ಯಾತ ಪೆಥಾಲಾಜಿಸ್ಟ್ ಮತ್ತು ರಕ್ತನಿಧಿ ಅಧಿಕಾರಿ ಡಾ. ಸುಮನ್ ಹೆಗಡೆಗೆ ಲಭಿಸಿದ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ ಸೇರಿದಂತೆ ಒಟ್ಟೂ 8 ಉತ್ಕೃಷ್ಟ ಪ್ರಶಸ್ತಿಗಳನ್ನು ಶಿರಸಿ ರೋಟರಿ ಬಾಚಿಕೊಂಡಿದೆ. ಇದು ಶಿರಸಿ ರೋಟರಿಯ ಎಲ್ಲಾ ಸದಸ್ಯರ ಅಮೂಲ್ಯ ಸಹಕಾರ, ಮಾರ್ಗದರ್ಶನ ಮತ್ತು ಸೇವಾಭಾವನೆಯಿಂದ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಶಿರಸಿ: “ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಎಂದು ಹೇಳಿಕೊಂಡು ಅಡ್ಡದಾರಿಯಲ್ಲಿ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ನಕಲಿ ಪತ್ರಕರ್ತರನ್ನು ಹೊರಹಾಕಿ, ಸಂಘವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಾಗಿರುವುದು ಇಂದಿನ ಅಗತ್ಯ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ​ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಟಿಆರ್‌ಸಿ ಸಭಾಭವನದಲ್ಲಿ ಭಾನುವಾರ ನಡೆದ ಉತ್ತರ ಕನ್ನಡ ಜಿಲ್ಲಾ … Continued

ಶಿರಸಿಯಲ್ಲಿ ಜ.22ರಿಂದ ಐದು ದಿನಗಳ ರೋಟರಿ ಆಹಾರ ಮೇಳ-ಆಲೆಮನೆ ಉತ್ಸವ

ಶಿರಸಿ : ನಾಲ್ಕನೇ ವರ್ಷದ ರೋಟರಿ ಆಹಾರ ಮೇಳ ಹಾಗೂ ಆಲೆಮನೆ ಉತ್ಸವವು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ವಿಕಾಸಾಶ್ರಮ ಮೈದಾನದಲ್ಲಿ ಜ.೨೨ರಿಂದ ೨೬ರವರೆಗೆ ನಡೆಯಲಿದೆ. ರೋಟರಿ ಸೆಂಟರ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀನಿವಾಸ ನಾಯ್ಕ ಹಾಗೂ ಸಂಚಾಲಕ ಡಾ.ದಿನೇಶ ಹೆಗಡೆ ಮತ್ತಿತರರು ಈ ಬಗ್ಗೆ ಮಾಹಿತಿ ನೀಡಿದರು. ಆಲೆಮನೆ ಉತ್ಸವವು … Continued