ವೀಡಿಯೊ…: 14 ಅಡಿ ಉದ್ದದ ಬೃಹತ್‌ ಕಾಳಿಂಗ ಸರ್ಪದ ರಕ್ಷಣೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ರಾಗಿಹೊಸಳ್ಳಿಯ ಮನೆಯೊಂದರ ತೋಟದಲ್ಲಿ ಎರಡು ದಿನಗಳ ಹಿಂದೆ ಬೃಹತ್‌ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಕುಮಟಾದ ಪವನ್‌ ನಾಯ್ಕ ಸೆರೆ ಹಿಡಿದಿದ್ದಾರೆ. ರಾಗಿಹೊಸಳ್ಳಿಯ ಪ್ರಶಾಂತ ಹೆಗಡೆ ಎಂಬವರ ಮನೆಯ ತೋಟಕ್ಕೆ ಹಾಕಲಾಗಿದ್ದ ಬಲೆಯ ಬೇಲಿಯಲ್ಲಿ ಈ ಕಾಳಿಂಗ ಸರ್ಪ ಎರಡು ದಿನಗಳಿಂದ ಓಡಾಡುತ್ತಿತ್ತು. ಇದನ್ನು ಕಂಡ … Continued

ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರರಿಗೆ ಕಾಂತಾವರ ಕನ್ನಡ ಸಂಘದ ʼಯಕ್ಷಗಾನ ಸಾಹಿತ್ಯ ಸಂಶೋಧನಾ ಪ್ರಶಸ್ತಿʼ

ಉಡುಪಿ: ಕಾಂತಾವರ ಕನ್ನಡ ಸಂಘವು ಕೊಡಮಾಡುವ ಸಾಹಿತ್ಯ, ಸಂಶೋಧನೆ, ಪತ್ರಿಕೋದ್ಯಮ, ಶಿಕ್ಷಣ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಏಳು ಜನ ಸಾಧಕರಿಗೆ ಸಂಘದ ಪ್ರತಿಷ್ಠಿತ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅಲ್ಲದೆ ಓರ್ವರಿಗೆ ವಾರ್ಷಿಕ ಗೌರ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಇದನ್ನು ಡಿಸೆಂಬರ್‌ 28ರಂದು ನಡೆಯುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಕನ್ನಡ ಸಂಘದ … Continued

ವೀಡಿಯೊ…| ಶಿರಸಿ : ಶಾಸಕರ ತೋಟದ ಮನೆಗೆ ಬಂದು ನಾಯಿ ಮರಿ ಹೊತ್ತೊಯ್ದ ಚಿರತೆ

ಶಿರಸಿ :ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರ ಶಿರಸಿ ತಾಲೂಕಿನ ಮಳಲಗಾಂವದ ತೋಟದ ಮನೆಗೆ ಚಿರತೆಯೊಂದು ಒಳಗೆ ಬಂದು ನಾಯಿ ಮರಿಯನ್ನು ಹೊತ್ತೊಯ್ದಿದೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗಿನ ಜಾವ 1ರಿಂದ 1:30ರ ಸುಮಾರಿಗೆ ಚಿರತೆ  ಮನೆಯ ಆವರಣದೊಳಗೆ ಪ್ರವೇಶಿಸಿದೆ.  ಚಿರತೆ ಒಳಗೆ ಬಂದ ದೃಶ್ಯ ಸಿಸಿಟಿವಿಯಲ್ಲಿ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಶಿರಸಿ : ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಚುನಾವಣೆಯಲ್ಲಿ ಅಧ್ಯಕ್ಷರಾಗಿ ನರಸಿಂಹ ಅಡಿ ಆಯ್ಕೆಯಾಗಿದ್ದಾರೆ. ಅವರು ಚಲಾವಣೆಯಾದ ಮತಗಳಲ್ಲಿ 59 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಪ್ರದೀಪ ರಾಮಚಂದ್ರ ಶೆಟ್ಟಿ 50 ಮತಗಳನ್ನು ಪಡೆದಿದ್ದಾರೆ. ನರಸಿಂಹ ಅಡಿ 9 ಮತಗಳಿಂದ ಜಯಗಳಿಸಿದ್ದಾರೆ. ಮೂವರು ಉಪಾಧ್ಯಕ್ಷ ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದು, ಇವರಲ್ಲಿ ಮಾರುತಿ … Continued

ಶಿರಸಿ : ಅಡಕೆಗೆ ಎಲೆ ಚುಕ್ಕೆ ರೋಗ ನಿವಾರಣೆಗೆ ಶ್ರೀ ಕ್ಷೇತ್ರ ಮಂಜುಗುಣಿಯಲ್ಲಿ ವೃಕ್ಷೋತ್ಪಾತ ಶಾಂತಿ ಹವನ

ಶಿರಸಿ: ಅಡಕೆಗೆ ತಗುಲಿದ ಎಲೆಚುಕ್ಕೆ ರೋಗ ನಿವಾರಣೆ ಸಂಬಂಧ ವೃಕ್ಷೋತ್ಪಾತ ಶಾಂತಿ ಹವನವು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶ್ರೀಕ್ಷೇತ್ರ, ಕರ್ನಾಟಕದ ತಿರುಪತಿ ಮಂಜುಗುಣಿಯ ಶ್ರೀವೇಂಕಟರಮಣ ದೇವಸ್ಥಾನದಲ್ಲಿ ಸೋಮವಾರ ನೆರವೇರಿತು. ಶ್ರೀದೇವರ ಸನ್ನಿಧಾನದಲ್ಲಿ ಸ್ವರ್ಣಪಾದುಕೆ ಹಾಗೂ ಕ್ಷೀರಭಸ್ಮಕ್ಕೆ ಪೂಜೆಯ ಜೊತೆಗೆ ರೋಗ ನಿವಾರಣೆಗಾಗಿ ಸಾಮೂಹಿಕ ಪ್ರಾರ್ಥನೆಯನ್ನು ಶ್ರೀ ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. … Continued

ಉತ್ತರ ಕನ್ನಡ ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ಶಿರಸಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2025 – 28ನೇ ಸಾಲಿಗಾಗಿ ರಾಜ್ಯ ಮತ್ತು ರಾಜ್ಯದ ಎಲ್ಲ ಜಿಲ್ಲೆಗಳ ಘಟಕಗಳ ಪದಾಧಿಕಾರಿ ಹುದ್ದೆಗಳಿಗೆ ಚುನಾವಣೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ಇತರ ಹುದ್ದೆಗಳಿಗೆ ನವೆಂಬರ 9 ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್‌ 13ರಂದು ಜಿಲ್ಲಾ ಪತ್ರಿಕಾ … Continued

ಶಿರಸಿ : ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಪಥ ಸಂಚಿಕೆ ಬಿಡುಗಡೆ

ಶಿರಸಿ: ಉತ್ತರಕನ್ನಡ ಜಿಲ್ಲಾ ಪತ್ರಿಕಾ ಮಂಡಳಿ 1974 ರಿಂದ ನಡೆದು ಬಂದ ದಾರಿಯ ಸಮಗ್ರವಾದ ಮಾಹಿತಿ ಇರುವ ಸುವರ್ಣ ಪಥ ಸ್ಮರಣ ಸಂಚಿಕೆಯನ್ನು ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಬಿಡುಗಡೆ ಮಾಡಲಾಯಿತು. ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಹಾಗೂ ಸ್ಕೊಡವೇಸ್ ಮುಖ್ಯ ಕಾರ್ಯನಿರ್ವಾಹಕರಾದ ಡಾ.ವೆಂಕಟೇಶ ನಾಯ್ಕ ಅವರು ಸುವರ್ಣ ಪಥ ಸ್ಮರಣ ಸಂಚಿಕೆಯನ್ನು … Continued

ನನ್ನ ಪುಸ್ತಕವು ಆರೋಗ್ಯದ ಎಲ್ಲ ಆಯಾಮಗಳ ಮೂಲಕ ದೀರ್ಘಕಾಲ ಉತ್ತಮವಾಗಿ ಬದುಕುವ ಬಗ್ಗೆ ಹೇಳುತ್ತದೆ ; ಡಾ.ರಾಮಚಂದ್ರ ಹೆಗಡೆ ಭಂಡೀಮನೆ

ವೈಯಕ್ತಿಕ ಅನುಭವ, ವೃತ್ತಿಜೀವನದ ಅನುಭವ ಮತ್ತು ನಾವು ನಿವೃತ್ತಿಯ ನಂತರದ ಬದುಕನ್ನು ಹೇಗೆ ಅನುಸರಿಸುತ್ತಿದ್ದೇವೆ ಎಂಬುದರ ಬಗ್ಗೆ ಹೆಚ್ಚುತ್ತಿರುವ ಕಾಳಜಿಯ ಸಮ್ಮಿಶ್ರಣದಿಂದ ಈ ಪುಸ್ತಕ ಬಂದಿದೆ. ಅನೇಕರು ನಿವೃತ್ತಿ ನಂತರ ಅನಿರೀಕ್ಷಿತ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಕ್ಷೀಣಿಸುತ್ತಿರುವ ಆರೋಗ್ಯ, ಗೊಂದಲ, ಧ್ಯೇಯದ ಕೊರತೆ ಹಾಗೂ ನಿವೃತ್ತಿ ನಂತರ ಇನ್ನು ನಮ್ಮದೇನಿಲ್ಲ, ನಮ್ಮಿಂದ ಏನೂ ಸಾಧ್ಯವಿಲ್ಲ ಅಂದುಕೊಂಡು ತಮ್ಮ … Continued

ಶಿರಸಿ : ಕೆಡಿಸಿಸಿ ಬ್ಯಾಂಕ್‌ ಚುನಾವಣೆ ದಿನಾಂಕ ಘೋಷಣೆ

ಶಿರಸಿ: ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಗುರುವಾರ (ಸೆಪ್ಟೆಂಬರ್‌ 25) ಪ್ರಕಟಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಕ್ಟೋಬರ್ 25 ರಂದು ಮತದಾನ ನಡೆಯಲಿದೆ. ಚುನಾವಣೆ ಅಭ್ಯರ್ಥಿಗಳಿಗೆ ಅಕ್ಟೋಬರ್ 13 ರಿಂದ 17ರ … Continued

ಶಿರಸಿ : ಮನೆಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

ಶಿರಸಿ : ಎಲ್‌ಪಿಜಿ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಮಲಗಿದ್ದ ಯುವತಿಯೊಬ್ಬಳು ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುರ್ಕಿನಕೊಡ್ಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಶಿರಸಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ಓದುತ್ತಿದ್ದ ರಂಜನಾ ದೇವಾಡಿಗ ( 21 )ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ನಾಗಪ್ಪ ಹಾಗೂ ನಾಗವೇಣಿ ದೇವಾಡಿಗ … Continued