ಯಾವುದೇ ವಸ್ತು- ಸಂಗತಿ ವರ್ತಮಾನಕ್ಕೆ ಅನ್ವಯವಾದರೆ ಅದು ಪ್ರಸ್ತುತವಾಗುತ್ತದೆ ; ʼಪುರುಷ ಸೂಕ್ತ ಕೃತಿʼ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾರಾಯಣ ಯಾಜಿ
ಶಿರಸಿ : ಯಾವುದೇ ಕೃತಿಗಳು, ವಸ್ತು- ಸಂಗತಿಗಳು ವರ್ತಮಾನಕ್ಕೆ ಅನ್ವಯವಾಗುವಂತಿದ್ದರೆ ಅದು ಎಲ್ಲ ಕಾಲಕ್ಕೂ ಪ್ರಸ್ತುತವಾಗುತ್ತವೆ. ರಘುಪತಿ ಹೆಗಡೆ ಬೆಳ್ಳಿಕೇರಿಯವರ ಕೃತಿಯಾದ “ಪುರುಷ ಸೂಕ್ತ” ಕೃತಿ ಪ್ರಸ್ತುತ ಕಾಲದಲ್ಲಿ ಅಗತ್ಯವಾಗಿ ತಿಳಿದುಕೊಳ್ಳಲೇ ಬೇಕಾದ ವೈಜ್ಞಾನಿಕ ವಿಷಯಗಳನ್ನು ಒಳಗೊಂಡ ಒಂದು ಕೃತಿಯಾಗಿದೆ. ಇದಕ್ಕೆ ಕಾರಣ ಅವರು ಆರಿಸಿಕೊಂಡಿರುವ ವಸ್ತು ಎಂದು ಲೇಖಕ, ಖ್ಯಾತ ತಾಳಮದ್ದಲೆ ಅರ್ಥಧಾರಿ ನಾರಾಯಣ … Continued