ಶಿರಸಿಯಲ್ಲಿ ಬೃಹತ್ ಸೈಬರ್ ವಂಚನೆ : ಮುಂಬೈ ಪೊಲೀಸರ ಸೋಗಿನಲ್ಲಿ ವ್ಯಕ್ತಿಯಿಂದ 89.90 ಲಕ್ಷ ರೂ. ಲಪಟಾಯಿಸಿದ ವಂಚಕರು…!
ಶಿರಸಿ: ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬರು ಬರೋಬ್ಬರಿ 89.90 ಲಕ್ಷ ರೂ. ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿರಸಿಯ ಪ್ರಗತಿ ನಗರದ ರವೀಂದ್ರ ಕೃಷ್ಣ ಹೆಗಡೆ ಎಂಬವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಅವರಿಗೆ ಅಪರಿಚಿತ … Continued