ಶಿರಸಿ : ರಾಷ್ಟ್ರಧ್ವಜ ವಿರೂಪಗೊಳಿಸಿದ ಆರೋಪ, ವ್ಯಕ್ತಿಯ ಬಂಧನ

ಶಿರಸಿ : ರಾಷ್ಟ್ರದ್ವಜಕ್ಕೆ  ವಿರೂಪಗಳಿಸಿ ಅಪಮಾನ ಪ್ರಕರಣದಲ್ಲಿ ಶಿರಸಿ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ರಾಮನಬೈಲಿನ ಉಮರ್ ಫಾರೂಕ್ ಶೇಕ್ (38 )ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಈದ್ ಮಿಲಾದ್ ಹಬ್ಬದಂದು ರಾಷ್ಟ್ರದ್ವಜದಲ್ಲಿದ್ದ ಆಶೋಕ ಚಕ್ರ ಇರುವ ಜಾಗದಲ್ಲಿ ಗುಮ್ಮಟದ ಚಿತ್ರ ಅಳವಡಿಸಿ ಧರ್ಮದ ಘೋಷಣೆಯ ಅಕ್ಷರ ಅಳವಡಿಸಿ … Continued

ಶಿರಸಿ : ಟಿಎಸ್ಎಸ್ ಚುನಾವಣೆಯಲ್ಲಿ ಗೋಪಾಲಕೃಷ್ಣ ವೈದ್ಯ ಬಣಕ್ಕೆ ಪ್ರಚಂಡ ಗೆಲುವು

ಶಿರಸಿ : ಟಿಎಸ್ಎಸ್ ಸಂಸ್ಥೆಯ ಚುನಾವಣೆಯಲ್ಲಿ ಗೋಪಾಲಕೃಷ್ಣ ವೈದ್ಯರ ಬಣಕ್ಕೆ ಪ್ರಚಂಡ ಗೆಲುವು ಸಾಧಿಸಿದೆ. ಜನ ಬದಲಾವಣೆ ಬಯಸಿದ್ದರೂ ಸಹ ಹಾಲಿ ಅಧ್ಯಕ್ಷ ಕಡವೆ ರಾಮಕೃಷ್ಣ ಹೆಗಡೆ ಮಾತ್ರ ಗೆದ್ದಿದ್ದಾರೆ. ರಾಜ್ಯದ ಪ್ರಮುಖ ಸಹಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಶಿರಸಿಯ ಟಿಎಸ್ಎಸ್ ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಭಾನುವಾರ ನಡೆದ ಚುನಾವಣೆ ನಡೆಯಿತು. ಆಡಳಿತ … Continued

ಶಿರಸಿ: ಗದ್ದೆಗೆ ಉರುಳಿದ ಬಸ್‌, ಹಲವರಿಗೆ ಗಾಯ

ಶಿರಸಿ : ಕುಮಟಾ-ಶಿರಸಿ ರಸ್ತೆಯ ಹನುಮಂತಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗದ್ದೆಗೆ ಪಲ್ಟಿಯಾದ ಘಟನೆ ಶನಿವಾರ ನಸುಕಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಬಸ್‌ ಮಂಗಳೂರಿನಿಂದ ಕುಷ್ಟಗಿಗೆ ಹೋಗುತ್ತಿತ್ತು. ಹನುಮಂತಿ ಬಳಿ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ … Continued

ವಿಶ್ವ ಹಿಂದು ಪರಿಷತ್‌ ಪ್ರಮುಖ ಕೇಶವ ಹೆಗಡೆ ನಿಧನ

ಶಿರಸಿ: ವಿಶ್ವ ಹಿಂದು ಪರಿಷತ್ತಿನ ಹಿರಿಯ ಮುಖಂಡ, ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ (63) ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಶಂಕರಪುರದಲ್ಲಿರುವ ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿದ್ದ ಕೇಶವ ಹೆಗಡೆ ಅವರಿಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತವಾಗಿತ್ತು. ಅವರನ್ನು ತಕ್ಷಣವೇ ಸಮೀಪದ ರಂಗದೊರೈ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗಾಗಲೇ … Continued

ಬಿಜೆಪಿಯ ಕೊನೆಯ ಕ್ಷಣದ ಸಂಧಾನಕ್ಕೂ ಬಗ್ಗದ ಜಗದೀಶ ಶೆಟ್ಟರ್‌ : ಸ್ಪೀಕರ್‌ ಕಾಗೇರಿಗೆ ರಾಜೀನಾಮೆ ಸಲ್ಲಿಕೆ

ಶಿರಸಿ: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಜಗದೀಶ ಶೆಟ್ಟರ ಅವರು ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದರು. ಶಿರಸಿಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಅವರಿಗೆ ಸಲ್ಲಿಸಿದರು. ಜಗದೀಶ್‌ ಶೆಟ್ಟರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಶಿರಸಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ … Continued

ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ : ವೆಂಕಟೇಶ ಹೆಗಡೆ ಹೊಸಬಾಳೆ ಘೋಷಣೆ

ಶಿರಸಿ: ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ಬಂಡಾಯದ ಭೀತಿ ಎದುರಾಗಿದೆ. ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೆಂಕಟೇಶ್ ಹೆಗಡೆ ಹೊಸಬಾಳೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿಯಾಗಿದ್ದೆ. ಆದರೆ ನಾಲ್ಕು ಸಲ ಸೋತ … Continued

ಬನವಾಸಿ: ಫೆಬ್ರವರಿ 25, 26 ಎರಡು ದಿನಗಳ ಕದಂಬೋತ್ಸವ

ಶಿರಸಿ:ಐತಿಹಾಸಿಕ ಬನವಾಸಿಯ ಕದಂಬೋತ್ಸವ ಫೆಬ್ರವರಿ 25 ಹಾಗೂ 26ರಂದು ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಗರದ ಮಿನಿವಿಧಾನಸೌದದಲ್ಲಿ ಕದಂಬೋತ್ಸವ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರು, ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಕದಂಬೋತ್ಸವ ಸ್ಥಗಿತಗೊಳಿಸಲಾಗಿತ್ತು. ಈ ವರ್ಷ ಕದಂಬೋತ್ಸವ ನಡೆಸಲು … Continued

ಶಿಕ್ಷಣಕ್ಕಾಗಿ ಬೆಳಕು ಯೋಜನೆ ಕರ್ಣಾಟಕ ಬ್ಯಾಂಕ್‌ ದೃಷ್ಟಿಯಲ್ಲಿ ಖರ್ಚಲ್ಲ, ಸಮಾಜಮುಖಿ ಬದ್ಧತೆಗೆ ವಿನಿಯೋಗ : ಮಹಾಬಲೇಶ್ವರ ಎಂ.ಎಸ್.

ಶಿರಸಿ: ಲಾಭದಲ್ಲಿ ಸಮಾಜಕ್ಕೆ ಒಂದಂಶ ಅರ್ಪಿಸಬೇಕು ಎಂಬ ನಿಟ್ಟಿನಲ್ಲಿ ಕರ್ಣಾಟಕ ಬ್ಯಾಂಕ್ ಸೇವೆ ಸಲ್ಲಿಸುತ್ತಿದ್ದು, ಅದರ ಭಾಗವಾಗಿ ಶಿಕ್ಷಣಕ್ಕಾಗಿ ಬೆಳಕು ಎಂಬ ಯೋಜನೆ ಸೆಲ್ಕೋದ ಜೊತೆಗೆ ಅನುಷ್ಠಾನವಾಗುತ್ತಿದೆ. ಇದು ಅಕ್ಷರಶಃ ಮಕ್ಕಳ ಓದಿಗೆ, ಶೈಕ್ಷಣಿಕ ಬೆಳವಣಿಗೆಗೆ ನೆರವಾಗಿದೆ ಎಂಬ ಸಮಾಧಾನವಿದೆ. ಬ್ಯಾಂಕ್‌ನ ದೃಷ್ಟಿಯಲ್ಲಿ ಇದು ಖರ್ಚಲ್ಲ, ಸಮಾಜದ ಬದ್ಧತೆಯ ದೃಷ್ಟಿಯಲ್ಲಿ ವಿನಿಯೋಗ ಎಂದು ಕರ್ಣಾಟಕ ಬ್ಯಾಂಕ್‌ನ … Continued

ಕೇಶವ ಹೆಗಡೆ ಕೊಳಗಿಗೆ ನೆಬ್ಬೂರು ನಾರಾಯಣ ಭಾಗವತ ಪ್ರಶಸ್ತಿ : ಜನವರಿ 29ರಂದು ಪ್ರದಾನ

ಶಿರಸಿ: ನೆಬ್ಬೂರು ನಾರಾಯಣ ಭಾಗವತ ಪ್ರತಿಷ್ಠಾನದಿಂದ ಯಕ್ಷಗಾನದ ಬಡಗುತಿಟ್ಟಿನ ಖ್ಯಾತ ಭಾಗವತರಾಗಿದ್ದ ದಿ.ನಾರಾಯಣ ಭಾಗವತರ ಹೆಸರಿನಲ್ಲಿ ಕೊಡಮಾಡುವ ಪ್ರಥಮ ಪ್ರಶಸ್ತಿಯನ್ನು ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ ಅವರಿಗೆ ಪ್ರಕಟಿಸಲಾಗಿದೆ. ಸುಮಾರು 40 ವರ್ಷಗಳಿಂದ ಯಕ್ಷಗಾನದ ಭಾಗವತರಾಗಿರುವ ಕೇಶವ ಹೆಗಡೆ ಕೊಳಗಿ ಅವರಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ.ಎನ್.ಹೆಗಡೆ ಹಾವಳಿಮನೆ ತಿಳಿಸಿದ್ದಾರೆ. ಪ್ರಶಸ್ತಿಯನ್ನು … Continued

ಶಿರಸಿ: ಬಸ್‌ನಲ್ಲಿ ಬಿಟ್ಟುಹೋಗಿದ್ದ 8 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಇದ್ದ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮರೆದ ಚಾಲಕ, ನಿರ್ವಾಹಕ

ಶಿರಸಿ: ಸಾರಿಗೆ ಸಂಸ್ಥೆ ಬಸ್‌ನಲ್ಲಿ ಬಿಟ್ಟು ಹೋಗಿದ್ದ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಮರಳಿ ಪ್ರಯಾಣಿಕರಿಗೆ ನೀಡಿ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಹಾನಗಲ್ ಶಿರಸಿ ಮಾರ್ಗವಾಗಿ ಸಂಚರಿಸುವ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ಇಸಳೂರಿನಿಂದ ಕವಿತಾ ಹಾಗೂ ಅವರ ಪುತ್ರ ಬಸ್ ಹತ್ತಿ ಶಿರಸಿಗೆ ಬಂದಿದ್ದರು. ಆದರೆ, ಅವರು ಬಸ್ ಇಳಿಯುವ ಗಡಿಬಿಡಿಯಲ್ಲಿ … Continued