ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ವಿದ್ಯುತ್ ಕಂಬ
ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕುಗಳಿಗೆ ಹೊಂದಿಕೊಂಡಿರುವ ಗಡಿ ಭಾಗದ ಬೆಡಸಗಾಂವನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯಾವುದೇ ಅಪಾಯ ಸಂಭವಿಸಿದ ವರದಿಯಾಗಿಲ್ಲ. ರಾಮಾಪುರದಿಂದ ಹುಲೆಕಲ್ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು … Continued