ಬಸ್‌ ಒಳಗೆ ಜಗಳ ; ಚಾಕುವಿನಿಂದ ಇರಿದು ಪ್ರಯಾಣಿಕನ ಕೊಲೆ

ಶಿರಸಿ : ಹೆಂಡತಿ ಜೊತೆ ಬೆಂಗಳೂರಿಗೆ  ವಾಪಸ್ ಬರುತ್ತಿದ್ದ ವ್ಯಕ್ತಿಯನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂಥದ್ದೊಂದು ಘಟನೆ ಉತ್ತರ ಕನ್ನಡ ( ಉತ್ತರ ಕನ್ನಡ  ಜಿಲ್ಲೆಯ ಶಿರಸಿಯಲ್ಲಿ (Sirsi) ಶನಿವಾರ ಸಂಜೆ ನಡೆದಿದೆ. ಗಂಗಾಧರ ಎಂಬಾತ ಕೊಲೆಯಾದ ವ್ಯಕ್ತಿ. ಪ್ರೀತಮ್ ಡಿಸೋಜಾ ಎಂಬಾತ ಚಾಕು ಇರಿದು ಕೊಲೆ ಮಾಡಿದ ಆರೋಪಿಯಾಗಿದ್ದ. ಆದರೆ ನಂತರ ಪೊಲೀಸರು … Continued

ಶಿರಸಿ ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್‌ ಸೌಲಭ್ಯ | 15 ದಿನದಲ್ಲಿ ಶಾಸಕರ ಪ್ರತಿಕ್ರಿಯೆ ಬೇಕು; ಇಲ್ಲದಿದ್ರೆ ʼಆಸ್ಪತ್ರೆ ಉಳಿಸಿʼ ಸಹಿ ಸಂಗ್ರಹ ಅಭಿಯಾನ ; ಅನಂತಮೂರ್ತಿ ಹೆಗಡೆ

ಶಿರಸಿ : ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸಂಬಂಧಿಸಿದಂತೆ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಹೈಟೆಕ್ ಅಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಶಾಸಕರಾದ ಭೀಮಣ್ಣ ನಾಯ್ಕ ಜನತೆಯ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ. ಶಿರಸಿಯ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಶಿರಸಿ ಆಸ್ಪತ್ರೆ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ನನಗೆ ಶಾಸಕರಿಂದ ಲೀಗಲ್‌ ನೋಟಿಸ್‌ : ಅನಂತಮೂರ್ತಿ ಹೆಗಡೆ

ಶಿರಸಿ: ಶಿರಸಿಯ ಪಂಡಿತ ಸರ್ಕಾರಿ ಆಸ್ಪತ್ರೆಯ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ಶಾಸಕ ಭೀಮಣ್ಣ ನಾಯ್ಕ ಅವರು ನನಗೆ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಸ್ಪತ್ರೆ ವಿಚಾರದಲ್ಲಿ ಶಾಸಕರನ್ನು ಪ್ರಶ್ನಿಸಿದ್ದಕ್ಕೆ ನನ್ನ ಪ್ರತಿಕೃತಿ ದಹಿಸಿದ್ದಾರೆ, ನನ್ನ ಮೇಲೆ ನಾನ್ ಬೇಲೇಬಲ್ … Continued

ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ವಿರುದ್ಧ ಪ್ರಕರಣ : ಹೈಕೋರ್ಟ್‌ ತಡೆಯಾಜ್ಞೆ

ಶಿರಸಿ: ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಮೇಲೆ ಶಿರಸಿಯ ಕಾಂಗ್ರೆಸ್ ಮುಖಂಡರು ದಾಖಲಿಸಿದ್ದ ಪ್ರಕರಣದ ತನಿಖೆಗೆ ಶುಕ್ರವಾರ ಧಾರವಾಡದ ಹೈಕೋರ್ಟ್‌ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಬಗ್ಗೆ ಅನಂತಮೂರ್ತಿ ಹೆಗಡೆಯವರು ಮಾಹಿತಿ ನೀಡಿದ್ದಾರೆ. ತಮ್ಮ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಅನಂತಮೂರ್ತಿ ಹೆಗಡೆಯವರು ಕೋರ್ಟ್‌ ಮೆಟ್ಟಿಲೇರಿದ್ದರು. ಶಿರಸಿಯಲ್ಲಿ ಇತ್ತೀಚಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅನಂತಮೂರ್ತಿ ಹೆಗಡೆ, … Continued

ಶಿರಸಿ | ಶಾಸಕರಿಗೆ ಅವಹೇಳನ ಮಾಡಿದ ಆರೋಪ ; ಅನಂತಮೂರ್ತಿ ಹೆಗಡೆ ವಿರುದ್ಧ ದೂರು

ಶಿರಸಿ ; ಬಿಜೆಪಿ ಮುಖಂಡ ಹಾಗೂ ಹೋರಾಟಗಾರ ಅನಂತಮೂರ್ತಿ ಹೆಗಡೆ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಅನಂತಮೂರ್ತಿ ಹೆಗಡೆ ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ಶಿರಸಿ ನಗರ ಸಭೆ ಸದಸ್ಯರಾದ ಪ್ರದೀಪ ಶೆಟ್ಟಿ ಎಂಬವರು ದೂರು ನೀಡಿದ್ದಾರೆ. ರಾಜ್ಯದ 224 ಶಾಸಕರಲ್ಲಿ ಹೆಚ್ಚು … Continued

ಶಿರಸಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : ಉತ್ತರ ನೀಡಲು ಶಾಸಕರಿಗೆ ಫೆ.20ರ ವರೆಗೆ ಗಡುವು, ಕೊಡದಿದ್ರೆ ಹೋರಾಟ ಅನಿವಾರ್ಯ : ಅನಂತಮೂರ್ತಿ ಹೆಗಡೆ

ಶಿರಸಿ: ಬಡವರ ಹೆಸರು ಹೇಳಿ ಅಧಿಕಾರಕ್ಕೆ ಬಂದ ನಿಮಗೆ ಹಾಗೂ ನಿಮ್ಮ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇದ್ದರೆ ಸುಳ್ಳು ಹೇಳುವುದನ್ನು, ಸುಳ್ಳು ಭರವಸೆಗಳನ್ನು ನೀಡುವುದನ್ನು ಬಿಟ್ಟು ಶಿರಸಿಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು (super-speciality hospital) ಮೊದಲು ನಿರ್ಮಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಅವರಿಗೆ ಸಾಮಾಜಿಕ ಹೋರಾಟಗಾರ ಅನಂತ ಮೂರ್ತಿ ಹೆಗಡೆ ಸವಾಲು ಹಾಕಿದ್ದಾರೆ. … Continued

ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆ

ಶಿರಸಿ : ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಉತ್ತರ ಕನ್ನಡ ಜಿಲ್ಲೆ ಚುನಾವಣಾಧಿಕಾರಿ ಆರ್.ಕೆ. ಸಿದ್ದರಾಮಣ್ಣ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ದೀನದಯಾಳ ಭವನದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯವನ್ನು ಪಡೆದ ನಂತರ ಸಹಮತದಿಂದಲೇ ಎನ್ ಎಸ್ ಹೆಗಡೆ ಕರ್ಕಿ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ … Continued

ಕೊನೆಗೌಡರಿಗೆ ಉಚಿತ ವಿಮೆ : 1 ವರ್ಷದ ಕಂತು ತುಂಬಲು ಅನಂತಮೂರ್ತಿ ಹೆಗಡೆ ಚಾರಿಟೇಬಲ್‌ ಟ್ರಸ್ಟ್‌ ನಿರ್ಧಾರ

ಶಿರಸಿ : ಅಡಕೆ ಕೊನೆ ಕೊಯ್ಯುವ ಕೊನೆಗೌಡರಿಗೆ ಇನ್ಸುರೆನ್ಸ್ ಗ್ರೂಪ್ ಅಕ್ಸಿಡೆಂಟ್ ಗಾರ್ಡ್‌ ಪಾಲಿಸಿಯ ಒಂದು ವರ್ಷದ ಕಂತನ್ನು ತುಂಬಲು ಅನಂತಮೂರ್ತಿ ಹೆಗಡೆ ಚಾರಿಟೇಬಲ್‌ ಟ್ರಸ್ಟ್‌ ನಿರ್ಧಾರಿಸಿದ್ದು, ಈ ಹಿನ್ನೆಲೆಯಲ್ಲಿ ಅದು ಶಿರಸಿಯ ಎಪಿಎಂಸಿ ಆವರಣದಲ್ಲಿರುವ ಟಿಆರ್‌ಸಿ ಸಭಾಂಗಣದಲ್ಲಿ ಜನವರಿ 29ರಂದು ಕಾರ್ಯಕ್ರಮ ಆಯೋಜಿಸಿದೆ. ಅನಂತಮೂರ್ತಿ ಹೆಗಡೆ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಜನವರಿ ೨೯ರ ಬುಧವಾರ … Continued

ಯಕ್ಷಗಾನ ಶಾಸ್ತ್ರೀಯ ಕಲೆ ಎಂದು ಪರಿಗಣಿತವಾಗುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವಾಗಬೇಕಿದೆ ; ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ

ಶಿರಸಿ : ನೂರಾರು ವರ್ಷಗಳಿಂದ ಜನರೇ ಬೆಳೆಸಿಕೊಂಡು ಬರುತ್ತಿರುವ ಕಲೆ ದೇಶದಲ್ಲಿ ಯಾವುದಾದರೂ ಇದ್ದರೆ ಅದು ಯಕ್ಷಗಾನ ಕಲೆ ಎಂದು ಖ್ಯಾತ ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನೆಮ್ಮದಿ ರಂಗಧಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶೋಕ ಹಾಸ್ಯಗಾರ ಅವರು ಬರೆದ ಯಕ್ಷಗಾನ ಸಂಶೋಧನಾ ಗ್ರಂಥ ದಶರೂಪಕಗಳ ದಶಾವತಾರ ಕೃತಿಯನ್ನು ಬಿಡುಗಡೆಗೊಳಿಸಿ … Continued

ಯಕ್ಷಗಾನದ ಪುನರ್‌ ವ್ಯಾಖ್ಯಾನ ಆಗಬೇಕು ; ಯಕ್ಷಗಾನ ಶಾಸ್ತ್ರೀಯ ಕಲೆ ಹೇಗೆ-ಯಾಕೆ ಎಂಬುದು ನನ್ನ ʼದಶರೂಪಕಗಳ ದಶಾವತಾರʼ ಪುಸ್ತಕದಲ್ಲಿದೆ : ಸಂದರ್ಶನದಲ್ಲಿ ಅಶೋಕ ಹಾಸ್ಯಗಾರ

ರಘುಪತಿ ಯಾಜಿ ಯಕ್ಷಗಾನದ ಪುನರ್‌ವ್ಯಾಖ್ಯಾನವಾಗಬೇಕು. ಯಕ್ಷಗಾನ ಜನಪದ ಕಲೆ ಅಲ್ಲ, ಅದು ಶಾಸ್ತ್ರೀಯ ಕಲೆ ಎಂದು ಈಗ ಅನೇಕ ವಿದ್ವಾಂಸರು ಹೇಳುತ್ತಿದ್ದಾರೆ. ಯಕ್ಷಗಾನ  ಜನಪದ ಅಲ್ಲ ಎಂದರೆ ಅದು ಹೇಗೆ ಮತ್ತು ಯಾಕೆ..? ಅದು ಶಾಸ್ತ್ರೀಯ ಎಂದಾದರೆ ಅದು ಹೇಗೆ ಮತ್ತು ಯಾಕೆ ಎಂಬುದರ ಕುರಿತು ಯಕ್ಷಗಾನ ಬಯಲಾಟದ ಪುನರ್‌ವ್ಯಾಖ್ಯಾನ ಆಗಬೇಕು. ಯಕ್ಷಗಾನ ಬಯಲಾಟವು ಶಾಸ್ತ್ರೀಯ … Continued