ಬಿಜೆಪಿಗೆ ಸೇರ್ಪಡೆಗೊಂಡ ಟಿಎಂಸಿ ಸಂಸದ ಸಿಸಿರ್‌ ಅಧಿಕಾರಿ

ಕೋಲ್ಕತ್ತ: ನಿರೀಕ್ಷೆಯಂತೆ ಪಶ್ಚಿಮ ಬಂಗಾಳ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಅವರ ತಂದೆ ಟಿಎಂಸಿ ಸಂಸದ ಸಿಸಿರ್‌ ಅಧಿಕಾರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಎಗ್ರಾದಲ್ಲಿ ನಡೆದ ಗೃಹ ಸಚಿವ ಅಮಿತ್‌ ಶಾ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿ, ಬಂಗಾಳವನ್ನು ದೌರ್ಜನ್ಯದಿಂದ ರಕ್ಷಿಸಲು ಬಿಜೆಪಿ ಅಧಿಕಾರಕ್ಕೆ ತರುವುದು ಅಗತ್ಯವಾಗಿದೆ … Continued