ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ…!

ರಾಜನಂದಗಾಂವ್ : ಬುದ್ದಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕಿಯೊಬ್ಬಳು ಅಣ್ಣನನ್ನೇ ಕೊಲೆ ಮಾಡಿದ ಭಯಾನಕ ಘಟನೆ ಛತ್ತೀಸ್ ಗಡದ ಖೈರಗಢ-ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಬುದ್ಧಿವಾದ ಹೇಳಿದ ನಂತರ ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ನಡೆದ … Continued

ಬುರ್ಖಾ ಧರಿಸಿ ಬಂದು ಮನೆಯಲ್ಲಿ ತಂಗಿಯ ಮದುವೆಗೆಂದು ಇಟ್ಟಿದ್ದ ಆಭರಣ ದೋಚಿದ ಅಕ್ಕ..!

ನವದೆಹಲಿ: ತನ್ನ ತಂಗಿ ಬಗ್ಗೆಯೇ ಅಸೂಯೆ ಪಟ್ಟ ಸಹೋದರಿಯೊಬ್ಬಳು ಆಕೆಯ ಮದುವೆಗೆಂದು ಸಂಗ್ರಹಿಸಿಟ್ಟಿದ್ದ ಚಿನ್ನಾಭರಣ ಹಾಗೂ ಹಣವನ್ನು ದೋಚಿರುವ ಘಟನೆಯೊಂದು ದೆಹಲಿಯ ಉತ್ತಮ್ ನಗರದಲ್ಲಿ ನಡೆದಿದೆ. ದೆಹಲಿಯ ಉತ್ತಮ್ ನಗರದ ಸೇವಕ್ ಪಾರ್ಕ್‌ನಲ್ಲಿರುವ ತನ್ನ ಮನೆಯಲ್ಲಿ ಹಣ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದೆ ಎಂದು ಜನವರಿ 30 ರಂದು ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಎಫ್ಐಆರ್ … Continued

ಮ್ಯಾನ್ಮಾರ್: ಸೈನ್ಯದ ಮುಂದೆ ಮಂಡಿಯೂರಿ ಮಕ್ಕಳನ್ನು ಬಿಟ್ಟುಬಿಡಿ ನನ್ನ ಕೊಂದು ಬಿಡಿ ಎಂದ ಸಿಸ್ಟರ್

ಯಾಂಗೂನ್ : ಉತ್ತರ ಮ್ಯಾನ್ಮಾರ್ ನ ನಗರವೊಂದರಲ್ಲಿ ಮಂಡಿಯೂರಿ ಕುಳಿತ ಸಿಸ್ಟರ್ ಆನ್ ರೋಸ್ ನು ತವಾಂಗ್ ಅವರು ಭಾರಿ ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳ ಮುಂದೆ ಮಕ್ಕಳನ್ನು’ ಬಿಟ್ಟು ತಮ್ಮ ಪ್ರಾಣ ತೆಗೆಯುವಂತೆ ಬೇಡಿಕೊಂಡಿರುವ ದೃಶ್ಯ ಸದ್ಯ ವೈರಲ್ ಆಗುತ್ತಿದೆ. ಕ್ಯಾಥೋಲಿಕ್ ಸನ್ಯಾಸಿನಿ ಪ್ರತಿಭಟನಾ ನಿರತರ ಮೇಲೆ ದಾಳಿ ನಡೆಸಲು ಸಿದ್ಧವಾಗಿದ್ದ ಮಿಲಿಟರಿ ಎದುರು ಆಕೆ … Continued