ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ: ಎಸ್‌ಐಟಿ ಬಿ ರಿಪೋರ್ಟ್‌ ವಜಾ ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್‌ಚಿಟ್ ನೀಡಿರುವ ವಿಶೇಷ ತನಿಖಾ ದಳದ (ಎಸ್‌ಐಟಿ) ವರದಿಯನ್ನು ವಜಾ ಮಾಡಬೇಕು ಎಂದು ಕೋರಿ ಸಂತೋಷ್ ಪಾಟೀಲ ಕುಟುಂಬದವರು ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಕರಣದ ಸಂಬಂಧ ಎಸ್‌ಐಟಿ ಅಧಿಕಾರಿಗಳು ಸಲ್ಲಿಸಿರುವ ಬಿ ರಿಪೋರ್ಟ್‌ ವಿರೋಧಿಸಿ, ಮೃತ ಸಂತೋಷ್ ಪಾಟೀಲ ಸಹೋದರ … Continued