ಸಿಸಿಟಿವಿ ಮುಚ್ಚುತ್ತಿದ್ದರು….ಶೌಚಾಲಯದಲ್ಲಿ ಹಣ ಅಡಗಿಸಿಡುತ್ತಿದ್ದರು…..: ರಾಮಮಂದಿರ ದೇಣಿಗೆ ಕಳ್ಳತನದ ಬೆಚ್ಚಿಬೀಳಿಸುವ ಕಥೆ

ಅಯೋಧ್ಯೆ: ರಾಮಮಂದಿರದ ಹುಂಡಿಗಳಲ್ಲಿ ಭಕ್ತರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ಎಣಿಕೆ ಮಾಡುವ ಸಿಬ್ಬಂದಿಯೇ ವ್ಯವಸ್ಥಿತವಾಗಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಹೊಸ ಸಂಗತಿಗಳು ಬೆಳಕಿಗೆ ಬಂದಿವೆ. ಸಿಸಿಟಿವಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಮುಚ್ಚಿ, ಮತ್ತೊಬ್ಬ ಸಿಬ್ಬಂದಿ ನಗದು ಹಣವನ್ನು ಬಟ್ಟೆಯೊಳಗೆ ಅಡಗಿಸಿಕೊಳ್ಳುತ್ತಿದ್ದ ವಿಧಾನ ಸೇರಿದಂತೆ ಹಣ ದೋಚಲು ಅನುಸರಿಸಿದ್ದ ಹಲವು ತಂತ್ರಗಳು ವಿಶೇಷ … Continued

ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್ ಹಗರಣ’ ತನಿಖೆಗೆ ಎಸ್‌ಐಟಿ ರಚಿಸಲು ಸಚಿವ ಸಂಪುಟ ಅನುಮೋದನೆ: ಎಚ್.ಕೆ. ಪಾಟೀಲ

ಬೆಂಗಳೂರು : ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ. ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು … Continued