ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ : ಎಸ್ಐಟಿ ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ಬಂಧನ
ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ. ಹಲವು ವರ್ಷಗಳ ಹಿಂದೆ ಅನೇಕ ಶವಗಳನ್ನು ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಶೋಧಕಾರ್ಯಕ್ಕೆ ಹೋಗುತ್ತಿದ್ದ ಮುಖವಾಡ ತೊಟ್ಟ ಅನಾಮಿಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಳ್ಳು ಮಾಹಿತಿ ನೀಡಿದ್ದ … Continued