ಸಿಡಿ ಯುವತಿ ಮನೆಯಲ್ಲಿ ಸಿಕ್ಕ ಲಕ್ಷಾಂತರ ಹಣ ಎಲ್ಲಿಂದ ಬಂತು?: ಎಸ್‌ಐಟಿ ತನಿಖೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿಯ ಆರ್‌.ಟಿ ನಗರ ನಿವಾಸದಲ್ಲಿ ಎಸ್‌ಐಟಿ ಅಧಿಕಾರಿಗಳು ಶೋಧ ನಡೆಸಿದ್ದು, ಈ ವೇಳೆ ಕೆಲವು ಮಹತ್ವದ ದಾಖಲೆಗಳು ಸಿಕ್ಕಿವೆ ಎನ್ನಲಾಗಿದೆ. ಯುವತಿಯ ಮನೆಯಲ್ಲಿ 23 ಲಕ್ಷ ರೂ. ನಗದು ಹಣ ಸಿಕ್ಕಿದೆ ಎನ್ನಲಾಗಿದ್ದು, ಕೆಲಸ ಕೊಡಿಸುವುದಾಗಿ ರಮೇಶ ಜಾರಕಿಹೊಳಿ ಮೋಸ ಮಾಡಿದ್ದಾರೆ … Continued

ಸಿಡಿ ಯುವತಿ ಮನೆ ಮೇಲೆ ಎಸ್ಐಟಿ ದಾಳಿ: 23 ಲಕ್ಷ ರೂ. ಪತ್ತೆ ?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿಯ ಆರ್​ಟಿ ನಗರದ ಮನೆ ಮೇಲೆ ಬುಧವಾರ ಎಸ್‌ಐಟಿ ತಂಡ ದಾಳಿ ಮಾಡಿ ರಾತ್ರಿ 10 ಗಂಟೆಯ ವರೆಗೂ ಮನೆ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಯುವತಿ ಮನೆಯಲ್ಲಿ 23 ಲಕ್ಷ ರೂ. ಹಣ ಪತ್ತೆಯಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಕಟ್ಟಡದ ಮಾಲೀಕರನ್ನು … Continued

ಸಿಡಿ ಪ್ರಕರಣ: ಎಸ್‌ಐಟಿಗೆ ಲಿಖಿತ ಹೇಳಿಕೆ ನೀಡಿದ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ದೂರುದಾರ ದಿನೇಶ್ ಕಲ್ಲಹಳ್ಳಿ “ದೂರು ವೃತ್ತಾಂತ”ದ ಬಗ್ಗೆ ಎಸ್‌ಐಟಿಗೆ ಮೂರು ಪುಟಗಳ ಹೇಳಿಕೆ ನೀಡಿದ್ದಾರೆ. ಮಾ. 2ರಂದು ದಿನೇಶ್ ಕಲ್ಲಹಳ್ಳಿ ಜನ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಅವರಿಗೆ ದೂರು ನೀಡಿದ್ದರು. ದೂರು ದಾಖಲು ಮೊದಲೇ ಅಶ್ಲೀಲ … Continued

ಸಿಡಿ ಪ್ರಕರಣ: ಎಸ್‌ಐಟಿಗೆ ದಾಖಲಿಸಿದ ಜಾರಕಿಹೊಳಿ ಹೇಳಿಕೆಯಲ್ಲಿ ಇರುವುದೇನು?

ಬೆಂಗಳೂರು: ಸಚಿವ ಸ್ಥಾನಕ್ಕೆ ಕಾರಣವಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಂದ ವಿಶೇಷ ತನಿಖಾ ತಂಡ ಹೇಳಿಕೆ ದಾಖಲಿಸಿಕೊಂಡಿದೆ. ಅವರು ನೀಡಿದ ನಾಲ್ಕು ಪುಟಗಳ ಹೇಳಿಕೆಯಲ್ಲಿ ರಮೇಶ್ ಜಾರಕಿಹೊಳಿ ಕೆಲವು ಸ್ಫೋಟಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ತಿಳುದಬಂದಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಆಧಾರವಾಗಿಟ್ಟುಕೊಂಡು ಅವರು ತಮ್ಮ ಹೇಳಿಕೆ ದಾಖಲಿಸಿದ್ದು, … Continued

ರಮೇಶ ಜಾರಕಿಹೊಳಿ ಹೇಳಿಕೆ ದಾಖಲಿಸಿದ ಎಸ್‌ಐಟಿ

ಬೆಂಗಳೂರು: ಸೆಕ್ಸ್‌ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಯನ್ನ ಆರಂಭಿಸಿದ್ದು, ಸೋಮವಾರ ರಾತ್ರಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿಕೆಯನ್ನು ವಿಶೇಷ ತನಿಖಾ ತಂಡವು ದಾಖಲಿಸಿಕೊಂಡಿದೆ. ರಮೇಶ್‌ ಜಾರಕಿಹೊಳಿ ಅವರ ಸುಮಾರು 4 ಪುಟಗಳ ಹೇಳಿಕೆಯನ್ನ ಎಸ್‌ಐಟಿ ದಾಖಲಿಸಿಕೊಂಡಿದೆ  ಎನ್ನಲಾಗಿದೆ. ಸಿಡಿ ಮಾಡಿದವರು ಎನ್ನುವವರಿಂದ ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು ಎಂಬ ವಿಚಾರವೂ ಈ ಹೇಳಿಕೆಯಲ್ಲಿ ದಾಖಲಾಗಿದೆ … Continued

ಎಸ್‌ಐಟಿಗೆ ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ: ಬೊಮ್ಮಾಯಿ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ ಎಂದು ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತರುವುದರಿಂದ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೀಸಲಾತಿಗೆ … Continued

ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಎಸ್‌ಐಟಿ ರಚನೆ ‌

ಬೆಂಗಳೂರು; ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳನ್ನು ಹೊಂದಿರುವ ತಂಡ ರಚನೆಯಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಮಾರ್ಗದರ್ಶನದಲ್ಲಿ ಸಿಡಿ ಪ್ರಕರಣದ ತನಿಖೆ ನಡೆಯಲಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಆದೇಶದ ಹಿನ್ನೆಲೆಯಲ್ಲಿ ಇದೀಗ ಪೂರ್ಣ ಪ್ರಮಾಣದ “ವಿಶೇಷ ತನಿಖಾ ತಂಡ” ರಚನೆಯಾಗಿದೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರ … Continued

ಸಿಡಿ ಹಗರಣದ ತನಿಖೆ ಶುರು: ಮೊದಲ ದಿನವೇ ಐವರ ವಿಚಾರಣೆ..!

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಕುರಿತಂತೆ ತನಿಖೆ ಶುಕ್ರವಾರದಿಂದ (ಮಾ.೧೨ರಿಂದ) ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ ಎಸ್‌ಐಟಿ ಮೊದಲ ದಿನವೇ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಸೌಮೇಂದ್ರ ಮುಖರ್ಜಿಯವರ ನೇತೃತ್ವದ ತಂಡ, ಮೊದಲ ದಿನವೇ ತನಿಖೆ ಚುರುಕುಗೊಳಿಸಿದ್ದು, ಐವರನ್ನು ವಶಕ್ಕೆ ಪಡೆದು, ಪ್ರತ್ಯೇಕ ಸ್ಥಳಗಳಲ್ಲಿ ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ. ರಾಜ್ಯ … Continued

ಸಿಡಿ ಪ್ರಕರಣ ತನಿಖೆಗೆ 20 ಅಧಿಕಾರಿಗಳ ಎಸ್‌ಐಟಿ ತಂಡ ರಚನೆ

ಬೆಂಗಳೂರು: ಮಾಜಿ ಸಚಿವ ಸಚಿವ ರಮೇಶ್​ ಜಾರಕಿಹೊಳಿ ಅವರದ್ದು ಎಂದು ಆರೋಪಿಸಲಾದ ಅಶ್ಲೀಲ ಸಿಡಿ ಪ್ರಕರಣದ ವಿಚಾರಣೆಗೆ ವಿಶೇಷ ತನಿಖಾ ತಂಡ ನೇಮಕ ಮಾಡಲಾಗಿದೆ. ರಮೇಶಜ ಜಾರಕಿಹೊಳಿ ಇದು ನಕಲಿ ಸಿಡಿ ಎಂದು ಹೇಳಿ ಠಾಣಗೆ ಪತ್ರ ಬರೆದ ನಂತರ ಹಾಗೂ ಈ ಪ್ರಕರಣದಲ್ಲಿ ದೂರುದಾರ ಅನಂತರದಲ್ಲಿ ಏಕಾಕೀ ಪ್ರಕರಣ ಹಿಂಪಡೆದ ನಂತರ ಈ ಪ್ರಕರಣದ … Continued