ಶಾಸಕ ರಮೇಶ ಜಾರಕಿಹೊಳಿಗೆ ಎಸ್ಐಟಿ ನೊಟೀಸ್
ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಎಪ್ರಿಲ್ ೨೦ರಂದು ಸಂಜೆ ೪:೦೦ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೆ ನೊಟೀಸ್ ನೀಡಿದ್ದಾರೆ. ಎಸ್ಐಟಿಯ ಇಬ್ಬರು ಅಧಿಕಾರಿಗಳು ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿ ಖುದ್ದಾಗಿ ನೊಟೀಸ್ ನೀಡಲು ಬಂದಿದ್ದರು. ಆದರೆ ಅಧಿಕಾರಿಗಳಿಗೆ ಶಾಸಕರು … Continued