ಸಿಡಿ ಹಗರಣದ ತನಿಖೆ ಶುರು: ಮೊದಲ ದಿನವೇ ಐವರ ವಿಚಾರಣೆ..!

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಕುರಿತಂತೆ ತನಿಖೆ ಶುಕ್ರವಾರದಿಂದ (ಮಾ.೧೨ರಿಂದ) ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ ಎಸ್‌ಐಟಿ ಮೊದಲ ದಿನವೇ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಸೌಮೇಂದ್ರ ಮುಖರ್ಜಿಯವರ ನೇತೃತ್ವದ ತಂಡ, ಮೊದಲ ದಿನವೇ ತನಿಖೆ ಚುರುಕುಗೊಳಿಸಿದ್ದು, ಐವರನ್ನು ವಶಕ್ಕೆ ಪಡೆದು, ಪ್ರತ್ಯೇಕ ಸ್ಥಳಗಳಲ್ಲಿ ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ. ರಾಜ್ಯ … Continued

ಸಿಡಿ ಪ್ರಕರಣ ತನಿಖೆಗೆ 20 ಅಧಿಕಾರಿಗಳ ಎಸ್‌ಐಟಿ ತಂಡ ರಚನೆ

ಬೆಂಗಳೂರು: ಮಾಜಿ ಸಚಿವ ಸಚಿವ ರಮೇಶ್​ ಜಾರಕಿಹೊಳಿ ಅವರದ್ದು ಎಂದು ಆರೋಪಿಸಲಾದ ಅಶ್ಲೀಲ ಸಿಡಿ ಪ್ರಕರಣದ ವಿಚಾರಣೆಗೆ ವಿಶೇಷ ತನಿಖಾ ತಂಡ ನೇಮಕ ಮಾಡಲಾಗಿದೆ. ರಮೇಶಜ ಜಾರಕಿಹೊಳಿ ಇದು ನಕಲಿ ಸಿಡಿ ಎಂದು ಹೇಳಿ ಠಾಣಗೆ ಪತ್ರ ಬರೆದ ನಂತರ ಹಾಗೂ ಈ ಪ್ರಕರಣದಲ್ಲಿ ದೂರುದಾರ ಅನಂತರದಲ್ಲಿ ಏಕಾಕೀ ಪ್ರಕರಣ ಹಿಂಪಡೆದ ನಂತರ ಈ ಪ್ರಕರಣದ … Continued

ಸಿಡಿ ಪ್ರಕರಣ ತನಿಖೆ :ಎಸ್‌ಐಟಿಗೆ ಪೂರ್ಣ ಸ್ವಾತಂತ್ರ್ಯ, ಸಮಯ ಮಿತಿ ಇಲ್ಲ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಹಿಂದೆ ಷಡ್ಯಂತ್ರವಿದೆ ಎಂದು ಪತ್ರ ಬರೆದಿದ್ದರು. ಹೀಗಾಗಿ ಎಸ್ಐಟಿ ತನಿಖೆಗೆ ಕೊಟ್ಟಿದ್ದೇವೆ. ಆದರೆ ತನಿಖೆಗೆ ಸಮಯ ನಿಗದಿ ಮಾಡಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದ ಜನತೆಗೆ ಸತ್ಯ ಗೊತ್ತಾಗಲಿ ಎಂದು ಶೀಘ್ರವಾಗಿ ವರದಿ ಕೊಡಿ ಎಂದು ಹೇಳಿದ್ದೇವೆ. … Continued

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣ ಕುರಿತು ಕೂಲಂಕಷ ವಿಚಾರಣೆ ನಡೆಸಲು ವಿಶೇಷ ತನಿಖಾ ತಂಡ ರಚನೆ ಮಾಡುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ನನಗೆ ಪತ್ರ ಬರೆದು, ತಮ್ಮ ವಿರುದ್ಧ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿದ್ದು, ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿ … Continued