ಬಿಜೆಪಿ ಶಾಸಕ ರಾಮದಾಸಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ ಸಿಂಹ ಬರಿಗೈಲಿ ವಾಪಸ್‌

ಮೈಸೂರು: ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಹಾಲಿ ಶಾಸಕ ಎಸ್.ಎ. ರಾಮದಾಸ ಅವರಿಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಮುಂದಿನ ನಿರ್ಧಾರದ ಕುರಿತು ಚರ್ಚಿಸಲು ಹಾಲಿ ಶಾಸಕ ರಾಮದಾಸ ಅವರ ಬೆಂಬಲಿಗರು ಸಭೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಕ್ಷದ ಅನೇಕ ನಾಯಕರು … Continued